ಮುದ್ದಂಡ ಕಪ್ ಹಾಕಿ ನಮ್ಮೆ, ನಾಳೆ ಸೆಣಸಲಿರುವ ಒಕ್ಕ ತಂಡಗಳು…

ಮಡಿಕೇರಿ ಏ. 22: ಮುದ್ದಂಡ ಕಪ್‌ ಹಾಕಿ ನಮ್ಮೆಯ ನಾಳಿನ ಪ್ರೀ ಕ್ವಾರ್ಟರ್‌ ಫೈನಲ್‌ ಆಟದಲ್ಲಿ,  ಬೆಳಿಗ್ಗೆ 9 ಗಂಟೆಗೆ ನೆಲ್ಲಮಕ್ಕಡ ಮತ್ತು ಕೋಳೇರ, 10 ಗಂಟೆಗೆ ಕೂತಂಡ ಮತ್ತು ಅಮ್ಮಣಿಚಂಡ, ಮಧ್ಯಾಹ್ನ 12 ಗಂಟೆಗೆ ನಾಳಿಯಂಡ ಮತ್ತು ಪುದಿಯೊಕ್ಕಡ, 1.30 ಗಂಟೆಗೆ ಕರವಂಡ ಮತ್ತು ಕಾಂಡಂಡ  ಒಕ್ಕ ತಂಡಗಳು ಜಿದ್ದಾಜಿದ್ದಿ ಸೆಣಸಲಿವೆ.

Continue Reading

ಮುದ್ದಂಡ ಕಪ್ ಹಾಕಿನಮ್ಮೆ, ಇಂದಿನ ಪ್ರೀ-ಕ್ವಾರ್ಟರ್‌ ಫೈನಲ್ ವಿಜೇತರ ವಿವರ …

         ಮಡಿಕೇರಿ ಏ.22:   ಮೇಚಿಯಂಡ ಮತ್ತು ಚೇಂದಂಡ 6-0 ಗೋಲುಗಳ ಅಂತರದಲ್ಲಿ ಚೇಂದಂಡ ತಂಡ ಜಯ ಸಾಧಿಸಿತು. ಚೇಂದಂಡ ಪರ ಸುಬ್ಬಿ ಸುಬ್ಬಯ್ಯ 4 ಹಾಗೂ ನಿಖಿನ್ ತಿಮ್ಮಯ್ಯ ಹಾಗೂ ಬಿಪಿನ್ ಬೋಪಣ್ಣ ತಲಾ 1 ಗೋಲು ದಾಖಲಿಸಿದರು. ಮೇಚಿಯಂಡ ವಿನಿತ್ ನಾಚಪ್ಪ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು.   ಅಂಜಪರವಂಡ ಮತ್ತು ಚೆಪ್ಪುಡಿರ ನಡುವಿನ ಪಂದ್ಯದಲ್ಲಿ 4-0 ಗೋಲುಗಳ ಅಂತರದಲ್ಲಿ ಚೆಪ್ಪುಡಿರ ಜಯ ಸಾಧಿಸಿತು. ಚೆಪ್ಪುಡಿರ ಪರ ಚೇತನ್ ಚಿಣ್ಣಪ್ಪ, ವಚನ್ ಚಿಣ್ಣಪ್ಪ, […]

Continue Reading

ಕುಂದತ್‌ ಮೆ 3, 4ಲ್‌  4×4  ಕೂರ್ಗ್‌ ಚಾಲೆಂಜ್‌  ಸಾರೋಟ್‌ ಓಟ್… (ವೆಹಿಕಲ್‌ ರ್ಯಾಲಿ)

ವಿರಾಜಪೇಟೆ, ಏಪ್ರಿಲ್‌ 22:  ಪೊನ್ನಂಪೇಟೆ ಪಕ್ಕತ ಕುಂದತ್‌ ಉಳ್ಳ ರತನ್‌ ಎಸ್ಟೇಟ್‌ಲ್‌, ದಂಡನೇ ಕಾಲತ  4×4 ಕೂರ್ಗ್‌ ಚಾಲೆಂಜೆ ಎಣ್ಣೋ ಪೆದತ್‌ ತರಾವರಿ ಸಾರೋಟ್‌ ಓಟ್‌ (ರ್ಯಾಲಿ)  ಮೇ 3 ಪಿಂಞ 4ಲ್‌ ನಡ್ಪಾಂದ್‌ ಆಯಿಮೆರ ಕೊರುಕಾರ ಪಟ್ರಂಗಡ ಶ್ರೀಮಂತ್‌ ಮುತ್ತಣ್ಣ  ಅರಿಚಿಟ್ಟಿತ್.‌           ಇಡೀ ಆಯಿಮೆಲ್‌  ಎಕ್ಸ್ಪರ್ಟ್‌ ಕ್ಲಾಸ್‌, ಎಕ್ಸ್ಪರ್ಟ್ ಪೆಟ್ರೋಲ್‌ ಕ್ಲಾಸ್‌, SUV ಕ್ಲಾಸ್‌, ಜಿಮ್ನಿ ಕ್ಲಾಸ್‌, ಥಾರ್‌ ಕ್ಲಾಸ್‌,  ಮೋಡಿಫೈಡ್‌ ಪೆಟ್ರೋಲ್‌ ಕ್ಲಾಸ್‌,  ಮೋಡಿಫೈಡ್‌  ಕ್ಲಾಸ್ ಡಿಸೇಲ್‌,  ಮೋಡಿಫೈಡ್‌  ಕ್ಲಾಸ್ ಓಪನ್‌,  ಲೇಡಿಸ್‌ […]

Continue Reading

ಆಧುನಿಕ ತಂತ್ರಜ್ಞಾನವನ್ನು ಬಳಸಿ ಶೀಘ್ರದಲ್ಲಿ ಹುಲಿ  ಕಾರ್ಯಾಚರಣೆ ಪೂರ್ಣಗೊಳಿಸಿ: ಶಾಸಕ ಪೊನ್ನಣ್ಣ ಸೂಚನೆ…

ಪೊನ್ನಂಪೇಟೆ, ಏ.22:  ಪೊನ್ನಂಪೇಟೆ ತಾಲೂಕು ಬಿರುನಾಣಿ ಗ್ರಾಮದ, ತೆರಾಲು ಭಾಗದಲ್ಲಿ ಹುಲಿ ಸೆರೆ ಹಿಡಿಯುವ ಕಾರ್ಯಾಚರಣೆಯು ಪ್ರಗತಿಯಲ್ಲಿದ್ದು, ಸ್ಥಳಕ್ಕೆ ಭೇಟಿ ನೀಡಿದ ಮಾನ್ಯ ಶಾಸಕರು, ಸೆರೆ ಕಾರ್ಯಚರಣೆಯ ನೇತೃತ್ವ ವಹಿಸಿದ ಅರಣ್ಯ ಇಲಾಖೆ ಅಧಿಕಾರಿಗಳೊಂದಿಗೆ ಮಾತನಾಡಿ ಮಾಹಿತಿ ಪಡೆದರು. ಲಭ್ಯವಿರುವ ಎಲ್ಲಾ ಆಧುನಿಕ ತಂತ್ರಜ್ಞಾನವನ್ನು ಬಳಸಿ ಅತ್ಯಂತ ಶೀಘ್ರದಲ್ಲಿ ಈ ಕಾರ್ಯಾಚರಣೆಗೆ ಅಂತ್ಯ ಹಾಡಬೇಕು ಎಂದು , ಅರಣ್ಯ ಇಲಾಖೆ ಅಧಿಕಾರಿಗಳಿಗೆ ಶಾಸಕರು ಸೂಚಿಸಿದರು. ವನ್ಯಜೀವಿ-ಮಾನವ ಸಂಘರ್ಷ ಶಾಶ್ವತವಾಗಿ ತಡೆಗಟ್ಟುವ ಹಿನ್ನೆಲೆಯಲ್ಲಿ ಅತ್ಯಂತ ಗಂಭೀರವಾಗಿ ಕಾರ್ಯಸೂಚಿಗಳನ್ನು ರೂಪಿಸುತ್ತಿರುವ […]

Continue Reading

ಮುದ್ದಂಡ ಕಪ್ ಹಾಕಿ ನಮ್ಮೆ: ಇದೇ ಪ್ರಥಮ ಬಾರಿಗೆ ವಿಡಿಯೋ ರೆಫರಲ್ ಪರಿಚಯ,  ಏ.27ರ ಸಮಾರೋಪಕ್ಕೆ ಸಚಿವರ ಶಾಸಕರ ದಂಡು…

ಮಡಿಕೇರಿ ಏ.21 : ಬೆಳ್ಳಿಹಬ್ಬದ ಸಂಭ್ರಮದೊಂದಿಗೆ ನಡೆಯುತ್ತಿರುವ ಕೊಡವ ಕೌಟುಂಬಿಕ ಮುದ್ದಂಡ ಕಪ್ ಹಾಕಿ ಉತ್ಸವದಲ್ಲಿ ಇದೇ ಪ್ರಥಮ ಬಾರಿಗೆ ಆಧುನಿಕ ತಂತ್ರಜ್ಞಾನದ ವಿಡಿಯೋ ರೆಫರಲ್ ಅನ್ನು ಪರಿಚಯಿಸಲಾಗುತ್ತಿದ್ದು, ಬೃಹತ್ ಪರದೆಗಳನ್ನು ಅಳವಡಿಸಲಾಗುವುದು ಎಂದು ಮುದ್ದಂಡ ಹಾಕಿ ಉತ್ಸವದ ಪ್ರಮುಖರು ತಿಳಿಸಿದರು. ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ಮೈದಾನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಮುದ್ದಂಡ ಹಾಕಿ ಉತ್ಸವದ ಕ್ರೀಡಾ ಪ್ರವರ್ತಕ ಅಜ್ಜೆಟ್ಟಿರ ವಿಕ್ರಮ್ ಉತ್ತಪ್ಪ ಹಾಗೂ ಲೈವ್ ಸ್ಟ್ರೀಮಿಂಗ್ ಮತ್ತು ರೆಫರಲ್ ಸಲಹೆಗಾರ ಐಚೆಟ್ಟಿರ ತನೀಶ್ […]

Continue Reading

ಮುದ್ದಂಡ ಕಪ್‌ ಮಹಿಳಾ ಹಾಕಿ :  ಹಲವು ಒಕ್ಕಗಳು ಮುಂದಿನ ಸುತ್ತಿಗೆ…

ಮಡಿಕೇರಿ, ಏ.21:- ಕೊಡವ ಕೌಟುಂಬಿಕ ಬೆಳ್ಳಿ ಹಬ್ಬದ ಹಾಕಿ ನಮ್ಮೆಯಲ್ಲಿ, ಇಂದಿನಿಂದ ಪ್ರಾರಂಭವಾದ ಮಹಿಳಾ ಪೈಪೋಟಿಯಲ್ಲಿ,  ತಾತಂಡ ಮತ್ತು ಪಾಂಡಿರ (ಹೆಬ್ಬೆಟ್ಟಗೇರಿ) ನಡುವಿನ ಪಂದ್ಯದಲ್ಲಿ 3-0 ಗೋಲುಗಳ ಅಂತರದಲ್ಲಿ ಪಾಂಡಿರ ತಂಡ ಗೆಲುವು ಸಾಧಿಸಿತು. ಪಾಂಡಿರ ಪರ ಕವಿತಾ ಮಂಜು ಹ್ಯಾಟ್ರಿಕ್ ಗೋಲು ದಾಖಲಿಸಿ, ಗಮನ ಸೆಳೆದರು. ತಾತಂಡ ಅನೂರ ಸೋಮಯ್ಯ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು. ಕಾಂಡಂಡ ಮತ್ತು ಬೊವ್ವೇರಿಯಂಡ ನಡುವಿನ ಪಂದ್ಯದಲ್ಲಿ 1-0 ಗೋಲುಗಳ ಅಂತರದಲ್ಲಿ ಕಾಂಡಂಡ ಜಯ ಸಾಧಿಸಿತು. ಕಾಂಡಂಡ […]

Continue Reading

ಏ.25 ರಂದು ಶ್ರೀ ಓಂಕಾರೇಶ್ವರ ದೇವಾಲಯ ಹಾಗೂ ಶ್ರೀ ಆಂಜನೇಯ ದೇವಾಲಯ ‘ವಾರ್ಷಿಕೋತ್ಸವ’

ಮಡಿಕೇರಿ ಏ.21– ಮಡಿಕೇರಿ ನಗರದಲ್ಲಿರುವ ಶ್ರೀ ಓಂಕಾರೇಶ್ವರ ದೇವಾಲಯ ಹಾಗೂ ಶ್ರೀ ಆಂಜನೇಯ ದೇವಾಲಯದಲ್ಲಿ ಏಪ್ರಿಲ್, 25 ರಂದು ಜರುಗುವ “ವಾರ್ಷಿಕೋತ್ಸವ” ಪೂಜೆ ಕಾರ್ಯಕ್ರಮವು ಕ್ಷೇತ್ರದ ತಂತ್ರಿಗಳಾದ ಬ್ರಹ್ಮ ಶ್ರೀ ಉಚ್ಚಿಲ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ಏಪ್ರಿಲ್, 25 ರಂದು ಬೆಳಗ್ಗೆ 9 ಗಂಟೆಯಿಂದ ಅಪರಾಹ್ನ 12 ಗಂಟೆವರೆಗೆ ಗಣಪತಿ ಹೋಮ ಮತ್ತು ಕಲಶಾಭಿಷೇಕ ಪೂಜೆಗಳು ನಡೆಯಲಿದೆ. ಮಧ್ಯಾಹ್ನ 1 ಗಂಟೆಗೆ ಮಹಾಪೂಜೆ ನಂತರ ಪ್ರಸಾದ ವಿತರಣೆ ನಡೆಯಲಿದೆ. ಭಕ್ತಾದಿಗಳು ದೇವಾಲಯದಲ್ಲಿ ನಡೆಯಲಿರುವ ಪೂಜೆಯಲ್ಲಿ ಪಾಲ್ಗೊಂಡು ದೇವರ […]

Continue Reading

ನಾಳೆ ಮಡಿಕೇರಿ ಸುತ್ತಮುತ್ತ  ವಿದ್ಯುತ್‌ ವ್ಯತ್ಯಯ…

        ಮಡಿಕೇರಿ ಏ.21:-  ಮಡಿಕೇರಿ 66/11ಕೆ.ವಿ ವಿದ್ಯುತ್ ಉಪ ಕೇಂದ್ರದಿಂದ ಹೊರಹೊಮ್ಮುವ ಎಫ್3 ಗದ್ದಿಗೆ ಫೀಡರ್‍ನಲ್ಲಿ ಏಪ್ರಿಲ್, 22 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ತುರ್ತು ನಿರ್ವಾಹಣಾ ಕಾಮಗಾರಿ ನಡೆಸಬೇಕಾಗಿರುವುದರಿಂದ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.        ಆದ್ದರಿಂದ ರಾಣಿಪೇಟೆ, ಕಾನ್ವೆಂಟ್ ಜಂಕ್ಷನ್, ಐಟಿಐ ಕಾಲೇಜು ಹಿಂಭಾಗ, ಕಾವೇರಿ ಲೇಔಟ್, ಟಿ.ಜಾನ್ ಲೇಔಟ್ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ಮಂಜುನಾಥ್ ಅವರು ಕೋರಿದ್ದಾರೆ.

Continue Reading

ನಮ್ಮ ಸುತ್ತಮುತ್ತ ಪರಿಸರ ಶುಚಿತ್ವ ನಮ್ಮ ಹೊಣೆಯಾಗಲಿ: ಜಿಲ್ಲಾಧಿಕಾರಿ

ಮಡಿಕೇರಿ, ಏ.21: ಜಿಲ್ಲೆಯಲ್ಲಿ ಆಗಾಗ ಮಳೆಯಾಗುತ್ತಿರುವ ಹಿನ್ನೆಲೆ ಮನೆಯ ಸುತ್ತಮುತ್ತ ತೆಂಗಿನ ಚಿಪ್ಪು, ಟೈರು, ಹೂಕುಂದಗಳಲ್ಲಿ ನೀರು ನಿಲ್ಲದಂತೆ ಗಮನಹರಿಸಬೇಕು. ಪರಿಸರ ಶುಚಿತ್ವಕ್ಕೆ ಹೆಚ್ಚು ಒತ್ತು ನೀಡಬೇಕು. ಆ ನಿಟ್ಟಿನಲ್ಲಿ ಹೆಚ್ಚಿನ ಜಾಗೃತಿ ಮೂಡಿಸುವಂತೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಸೂಚಿಸಿದ್ದಾರೆ.   ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಇತ್ತೀಚೆಗೆ ‘ಜಿಲ್ಲಾ ಆರೋಗ್ಯ ಅಭಿಯಾನ’ ಬಗ್ಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಮನೆಯ ಸುತ್ತಮುತ್ತ ಪರಿಸರ ಶುಚಿತ್ವವಾಗಿದ್ದಲ್ಲಿ ಉತ್ತಮ ಆರೋಗ್ಯ […]

Continue Reading

ಮುದ್ದಂಡ ಕಪ್ ಹಾಕಿ ಉತ್ಸವ : ಏ.21 ರಂದು ನಡೆದ ಪಂದ್ಯಾವಳಿ ವಿಜೇತರು

ಮಡಿಕೇರಿ ಏ.21 : ನಾಳಿಯಂಡ ಮತ್ತು ಕೊಂಗೇಟಿರ ತಂಡಗಳ ನಡುವಿನ ಪಂದ್ಯದಲ್ಲಿ ಎರಡೂ ತಂಡಗಳು ನಿಗಧಿತ ಅವಧಿಯಲ್ಲಿ ಶೂನ್ಯ ಸಾಧನೆ ಮಾಡಿದ ಹಿನ್ನೆಲೆಯಲ್ಲಿ ಟೈ ಬ್ರೇಕರ್ ನಲ್ಲಿ 4-3 ಗೋಲುಗಳ ಅಂತರದಲ್ಲಿ ನಾಳಿಯಂಡ ತಂಡ ಗೆಲುವು ಸಾಧಿಸಿತು. ಕೊಂಗೇಟಿರ ರೋಹನ್ ತಿಮ್ಮಯ್ಯ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು. ಕೋಟೇರ ಮತ್ತು ಪುದಿಯೊಕ್ಕಡ ನಡುವಿನ ಪಂದ್ಯದಲ್ಲಿ 2-1 ಗೋಲುಗಳ ಅಂತರದಲ್ಲಿ ಪುದಿಯೊಕ್ಕಡ ತಂಡ ಜಯ ಸಾಧಿಸಿತು. ಪುದಿಯೊಕ್ಕಡ ಪರ ಪ್ರಧಾನ್ ಸೋಮಣ್ಣ ಹಾಗೂ ಮಿಥನ್ ಪೊನ್ನಪ್ಪ […]

Continue Reading