ಮುದ್ದಂಡ ಕಪ್ ಹಾಕಿ ಉತ್ಸವ, ಫೈನಲ್ಸ್ ಗೆ ಶ್ರೇಷ್ಠ ದಿಗ್ಗಜರ ಆಗಮನ, ಉತ್ಸವ ಸಮಿತಿಯಿಂದ ಸನ್ಮಾನ…

ಮಡಿಕೇರಿ ಏ.19 : ಮುದ್ದಂಡ ಕಪ್ ಹಾಕಿ ಉತ್ಸವದ ಫೈನಲ್ ಪಂದ್ಯಾವಳಿ ಮತ್ತು ಸಮಾರೋಪ ಸಮಾರಂಭ ನಡೆಯುವ ಏ.27 ರಂದು ಪ್ರತಿಷ್ಠಿತ ಪ್ರಶಸ್ತಿ ವಿಜೇತ, ಶ್ರೇಷ್ಠ ಆಟಗಾರರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಮುದ್ದಂಡ ಹಾಕಿ ಉತ್ಸವ ಸಮಿತಿಯ ಅಧ್ಯಕ್ಷ ಮುದ್ದಂಡ ರಶಿನ್ ಸುಬ್ಬಯ್ಯ ತಿಳಿಸಿದ್ದಾರೆ. 1975ರ ವಿಶ್ವಕಪ್ ಹಾಕಿ ವಿಜೇತ, ವಿಶ್ವದಲ್ಲೇ ಅತಿ ಹೆಚ್ಚು ಪದಕ ಗಳಿಸಿರುವ ಅರ್ಜುನ ಪ್ರಶಸ್ತಿಗೆ ಭಾಜನರಾಗಿರುವ ಕೊಡಗಿನ ಸಿಡಿಲಮರಿ ಖ್ಯಾತಿಯ ಬಿ.ಪಿ.ಗೋವಿಂದ ಅವರು ಮುದ್ದಂಡ ಹಾಕಿ ಹಬ್ಬಕ್ಕೆ ಆಗಮಿಸಲಿದ್ದಾರೆ. 1972 ಮ್ಯುನಿಚ್ […]

Continue Reading

ಅಮಿತ್‌ ಶಾರಿಂದ ಗೌರವ ಸ್ವೀಕರಿಸಿದ  CRPF ಕಮಾಂಡರ್ ಕೊಡಗಿನ ಆದರ್ಶ್  ಶಾಸ್ತ್ರಿ

 ವಿರಾಜಪೇಟೆ. ಏ.19:     ಉತ್ತರ್‌ಖಾಂಡ್ ಪ್ಲಾಟೂನ್ ಕೇಂದ್ರ ಪೊಲೀಸ್ ಮೀಸಲು ಪಡೆಯಲ್ಲಿ (ಸಿ.ಆರ್.ಪಿ.ಎಫ್) ಕಮಾಂಡರ್ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ವಿರಾಜಪೇಟೆಯ ಸಿ.ಎನ್. ಆದರ್ಶ್  ಶಾಸ್ತ್ರಿ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಂದ ಗೌರವಕ್ಕೆ ಪಾತ್ರರಾಗಿದ್ದಾರೆ.        ಮಧ್ಯಪ್ರದೇಶದಲ್ಲಿ ನಡೆದ ಸಿ.ಆರ್.ಪಿ.ಎಫ್. ಸ್ಥಾಪನಾ ದಿನಾಚರಣೆಯ  ಪೆರೇಡ್ ನಲ್ಲಿ ಸಿ.ಎನ್. ಆದರ್ಶ್ ಶಾಸ್ತ್ರಿ ಅವರು ಕಮಾಂಡರ್ ಆಗಿ ಉತ್ತರ್‌ಖಾಂಡ್  ಸಿ.ಆರ್.ಪಿ.ಎಫ್ ಪ್ಲಾಟೂನ್ ಅನ್ನು ಮುನ್ನಡೆಸಿದ್ದರು. ಈ ಸಂದರ್ಭ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸಿ.ಎನ್. ಆದರ್ಶ್ […]

Continue Reading

ಕೊಡವ ಕಳಿನಮ್ಮೆಕ್ಕಾಯಿತೇ ‌ ಊರೊಂದ್ ಕಟ್ಟೋದ್‌ ಕಷ್ಟವಾ: ಅರಿಯವು ಬೇರ್‌ಚಿಡೋದ್‌ ನಲ್ಲದಾಂದ್…‌

‌ ನಡುಬಾಡೆ ಸಂಪಾದಕೀಯ: (18-04-2025) :- ಕೊಡವುರ ಬೋರೆ ಬೋರೆ ಊರ್‌ ನಾಡ್‌ಲ್‌, ಕೊಡವ ಒಕ್ಕಡೊಕ್ಕಡ ಕಳಿನಮ್ಮೆ ತರಾವರಿ ಗೌಜಿ ಗದ್ದಳತ್‌ ನಡ್ಂದಂಡುಂಡ್.‌ ಈ ನಮ್ಮೆನ ಒರೇ ಸಮಯತ್‌ ದೂರ ದೂರತ್‌ ನಡ್ತೋಂಗಿಂಜ ಎಲ್ಲಾ ಕೂಡಿತ್‌ ಒರೇ ಜಾಗತ್‌, ತರಾವರಿ ಪರಂಬುಲ್‌, ನಡ್ತುವನ್ನಕೆ ಆಚೇಂಗಿ, ಕಳಿಪೈಂಗಕೂ, ನೋಟೋಯಿಂಗಕೂ, ಯಾಪಾರ ಯವರ ಮಾಡೋಯಿಂಗಕೂ ನಂದಾಕೂ. ಇದೆಲ್ಲಂಗೂ ಅನುಕೂಲ ಆಪನ್ನಕೆ ಕೊಡವುರ ನಡು ಮದ್ಯ ಆಪನ್ನತ, ವಿರಾಜೇಟೆಂಜ ಮೂನಾಡ್‌ರ ನಡುಲ್, ಬೋಂಡಿಯಾನಚ್ಚಕ್‌ ಜಾಗತ್‌ನ ನೇಡಿತ್‌ ಓರ್‌ ಕೊಡವ ಕಳಿತೆಳಿ ನಮ್ಮೆರ […]

Continue Reading

ಉಳ್ಳಿಯಡ ಡಾಟಿ ಪೂವಯ್ಯ ಅಯಿಂಗಡ ನಾಡ್‌ಲ್‌ ನಾಳ್…

ನಾಡ್‌ಲ್ ನಾಳ್– 21  ಕೈಂಜ ವಾರತಿಂಜ… “ಅಮ್ಮಾ… ನಾನ್ ಒಬ್ಬನೇ ಪೋಯಂಡಿಲ್ಲೆ. ನಾಡ ಕೂಟ್‌ಕ್ ಕೀರಿ, ಅರುಣ, ವಾಸುಕ್‌ಣ್ಣ ಎಲ್ಲಾರು ಬಪ್ಪ,” ಇಕ್ಕ ತಂಗವ್ವಂಗ್‌ ಸಮಾಧಾನ ಆಚಿ. ”ಅನ್ನನೆ ಆಚೇಂಗಿ ಪೋಯಿತ್ ಬಾಪ್ಪ, ನೀನ್ ಒಬ್ಬನೇ ಪೊರಟಿಯನ್ನೋಂದ್ ಗ್ಯಾನ ಮಾಡ್‌ನ. ಆಚೇಂಗಿಯೂ ಎಚ್ಚರತಿರ್.” ಪುನಃ ತಂಗವ್ವಂಡ ಕಣ್ಣ್ ದುಂಬ್‌ಚಿ.  ಚಿಮ್ಮ ಅವ್ವಂಡ ಮಂಡೆನ ತೀಟಿತ್ ಸಮಾಧಾನ ಮಾಡಿರುವಂಜಿ ಪೊರ್‌ಟತ್. ಬೆರಿಯ ನಡ್‌ಂದಿತ್ ಮುರ್ಕ್ ಮರತ್‌ರ ಅಡಿಕ್ ಎತ್ತ್‌ನ ಚಿಮ್ಮಂಗ್ ಕೀರಿನ ಅಲ್ಲಿ ಕಂಡ್‌ಲೆ, ಕಾತಂಡ್ ನಿಂದತಂವೊ.    […]

Continue Reading

ಮುದ್ದಂಡ ಕಪ್‌ ಹಾಕಿ ಉತ್ಸವದಲ್ಲಿ ಬೊಡಿನಮ್ಮೆ ಸ್ಪರ್ಧೆ

ಮಡಿಕೇರಿ ಏ.18 : ಮುದ್ದಂಡ ಕಪ್ ಹಾಕಿ ಉತ್ಸವದಲ್ಲಿ ಶಾರ್ಪ್ ಶೂಟರ್‌ಗಳಿಗೆ ರೋಮಾಂಚಕಾರಿ ಓಪನ್ ಶೂಟಿಂಗ್ ಸ್ಪರ್ಧೆಯನ್ನು ಆಯೋಜಿಸಲಾಗಿದೆ.  ಏ.20 ರಂದು ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ಮೈದಾನದಲ್ಲಿ ಮೂರು ವಿಭಾಗಗಳಲ್ಲಿ ಬೊಡಿ ನಮ್ಮೆ ಸ್ಪರ್ಧೆ ನಡೆಯಲಿದೆ. ತೆಂಗಿನಕಾಯಿಗೆ ಗುಂಡು ಹೊಡೆಯುವ ಸ್ಪರ್ಧೆ.22 (50ಮೀ), 12″ ಬೋರ್ ತೆಂಗಿನಕಾಯಿ ಶೂಟಿಂಗ್ (30ಮೀ) ಹಾಗೂ ಏರ್ ರೈಫಲ್ ಎಗ್ ಶೂಟಿಂಗ್ (15ಮೀ) ವಿಭಾಗದಲ್ಲಿ ಮುಕ್ತಸ್ಪರ್ಧೆ ನಡೆಯಲಿದ್ದು, ವಿಜೇತರಿಗೆ ಆಕರ್ಷಕ ನಗದು ಬಹುಮಾನ ಹಾಗೂ ಟ್ರೋಫಿ ನೀಡಲಾಗುವುದು. ಹೆಚ್ಚಿನ ಮಾಹಿತಿಗೆ […]

Continue Reading

ಉಚಿತ ಪ್ರಯಾಣಕ್ಕೆ ಬೇಕಿಲ್ಲಆಧಾರ್, ಬರಲಿದೆ  ಸ್ಮಾರ್ಟ್ ಕಾರ್ಡ್…

ಬೆಂಗಳೂರು ಏ.18: ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲೊಂದಾದ ಬಸ್ ಉಚಿತ ಪ್ರಯಾಣದ ಶಕ್ತಿ ಯೋಜನೆಯನ್ನು ಸರಳೀಕರಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಶೀಘ್ರದಲ್ಲೇ ಫಲಾನುಭವಿಗಳಿಗೆ ಸ್ಮಾರ್ಟ್ ಕಾರ್ಡ್ ವಿತರಿಸಲಿದೆ. ಇದರಿಂದ ಮಹಿಳೆಯರಿಗೆ ಆಧಾರ್ ಕಾರ್ಡ್ ಇಟ್ಟುಕೊಂಡು ಪ್ರಯಾಣ ಮಾಡುವ ಕಿರಿಕಿರಿ ತಪ್ಪಲಿದೆ.        ಇನ್ನೆರಡು ತಿಂಗಳಲ್ಲಿ ಮಹಿಳೆಯರಿಗೆ ಸ್ಮಾರ್ಟ್ ಕಾರ್ಡ್ ಉಚಿತವಾಗಿ ಕೈಸೇರಲಿದೆ. ಈಗಾಗಲೇ ಹಣಕಾಸು ಇಲಾಖೆಗೆ ಕಡತಕ್ಕೆ ಹೋಗಿದ್ದು ಅನುಮತಿ ಒಂದೇ ಬಾಕಿ ಇದೆ ಎಂದು ಹೇಳಲಾಗುತ್ತಿದೆ. ಟೆಂಡರ್ ಕೂಡ ಕರೆಯಲು ಸಾರಿಗೆ ಇಲಾಖೆ ಮುಂದಾಗಿದೆ. ಮಹಿಳೆಯರು […]

Continue Reading

ಕೊಡಗು ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆ…

ಮಡಿಕೇರಿ ಏ.17 :-ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ(ರಿ), ಜಿಲ್ಲಾ ಶಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಕೊಡಗು ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳು ಏಪ್ರಿಲ್, 17 ಮತ್ತು 18 ರಂದು ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ.       ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಯ ಉದ್ಘಾಟನಾ ಸಮಾರಂಭವು ಏಪ್ರಿಲ್, 17 ರಂದು ಬೆಳಗ್ಗೆ 9 ಗಂಟೆಗೆ ನಗರದ […]

Continue Reading

ಶ್ರೀ ಕಂಚಿಕಾಮಾಕ್ಷಿಯಮ್ಮ ದೇವಾಲಯದ 18 ನೇ ವರ್ಷದ ಪುನರ್ ಪ್ರತಿಷ್ಠಾಪನೆ

ಮಡಿಕೇರಿ ಏ.16:-ಶ್ರೀ ಕಂಚಿಕಾಮಾಕ್ಷಿಯಮ್ಮ ದೇವಾಲಯ ಸಮಿತಿ ವತಿಯಿಂದ ನಗರದ ನಾಲ್ಕು ಶಕ್ತಿ ದೇವತೆಗಳಲ್ಲೊಂದಾದ ಶ್ರೀ ಕಂಚಿಕಾಮಾಕ್ಷಿಯಮ್ಮ ದೇವಾಲಯದ 18ನೇ ವರ್ಷದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವದ ಧಾರ್ಮಿಕ ವಿಧಿ-ವಿಧಾನಗಳು ಕೇರಳದ ಪಯ್ಯನೂರ್‍ನ ಶ್ರೀ ಈಶ್ವರಿ ನಂಬೂದರಿ ಅವರ ನೇತೃತ್ವದಲ್ಲಿ ಏಪ್ರಿಲ್, 18 ಮತ್ತು 19 ರಂದು ನಡೆಯಲಿದೆ. ಏಪ್ರಿಲ್, 18 ರಂದು ಸಂಜೆ 6 ಗಂಟೆಗೆ ಆಚಾರ್ಯರ ಆಗಮನ, ದೇವಾಲಯದಲ್ಲಿ ಪುಣ್ಯಾಹ ಶುದ್ಧಿ, ದೇವಿ ಪೂಜೆ, ಸುದರ್ಶನ ಹೋಮ ಮತ್ತು ಪ್ರಸಾದ ವಿತರಣೆ ನಡೆಯಲಿದೆ. ಏಪ್ರಿಲ್, 19 ರಂದು […]

Continue Reading

ಕಾಲುಬಾಯಿ ರೋಗ ಲಸಿಕಾ ಅಭಿಯಾನ,  ಯಶಸ್ಸಿಗೆ ಜಿಲ್ಲಾಧಿಕಾರಿ ವೆಂಕಟರಾಜ್‌ ಸೂಚನೆ…

ಮಡಿಕೇರಿ ಏ.17:- ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿ ಇದೇ ಏಪ್ರಿಲ್, 21 ರಿಂದ 45 ದಿನಗಳ ಕಾಲ 7 ನೇ ಸುತ್ತಿನ ಕಾಲುಬಾಯಿ ರೋಗ ಲಸಿಕಾ ಅಭಿಯಾನ ನಡೆಯಲಿದ್ದು, ಈ ಕಾರ್ಯಕ್ಕೆ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಸೂಚಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಕಾಲುಬಾಯಿ ರೋಗ ಲಸಿಕಾ ಅಭಿಯಾನ ಸಂಬಂಧ ಬುಧವಾರ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.       ಇದೊಂದು ರಾಷ್ಟ್ರೀಯ ಕಾರ್ಯಕ್ರಮವಾಗಿದ್ದು, ಜಾನುವಾರುಗಳ […]

Continue Reading

ಮುದ್ದಂಡ ಕಪ್‌ ಮಹಿಳೆಯರ ಹಾಕಿ, ಏಪ್ರಿಲ್‌ 21ರಿಂದ

ಮಡಿಕೇರಿ ಏ.16 : ಕೊಡವ ಕುಟುಂಬಗಳ ನಡುವಿನ ಹಾಕಿ ಪಂದ್ಯಾವಳಿಯ ಬೆಳ್ಳಿಮಹೋತ್ಸವದ ಸಂಭ್ರಮದ ಹಿನ್ನೆಲೆಯಲ್ಲಿ ಮುದ್ದಂಡ ಕಪ್ ಹಾಕಿ ಉತ್ಸವದಲ್ಲಿ ಮಹಿಳಾ ತಂಡಗಳ ನಡುವೆ ಹಾಕಿ ಪಂದ್ಯಾವಳಿಯನ್ನು ಆಯೋಜಿಸಲಾಗಿದೆ. ಏ.21 ರಿಂದ ಮಹಿಳೆಯರ 5ಎ ಸೈಡ್ ಹಾಕಿ ಉತ್ಸವ ಆರಂಭಗೊಳ್ಳಲಿದೆ ಎಂದು ಮುದ್ದಂಡ ಹಾಕಿ ಉತ್ಸವ ಸಮಿತಿಯ ಅಧ್ಯಕ್ಷ ಮುದ್ದಂಡ ರಶಿನ್ ಸುಬ್ಬಯ್ಯ ತಿಳಿಸಿದ್ದಾರೆ.        ಮುದ್ದಂಡ ಹಾಕಿ ಉತ್ಸವದ ಮೈದಾನದಲ್ಲಿ ಬೆಳಿಗ್ಗೆ 9 ಗಂಟೆಗೆ ಪಂದ್ಯಾವಳಿ ಉದ್ಘಾಟನೆಗೊಳ್ಳಲಿದೆ. ಮುಖ್ಯ ಅತಿಥಿಗಳಾಗಿ ಪದ್ಮಶ್ರೀ ಪ್ರಶಸ್ತಿ ವಿಜೇತ ಹಿರಿಯ […]

Continue Reading