https://nadubadenews.com
Skip to content
nadubadenews.com

nadubadenews.com

KODAVA & KANNADA

  • About us
  • Contact US
  • Privacy Policy
  • Sample Page
  • Terms and Conditions
site mode button

Category: News, Informatin , Enteetinement and Advertisement

News, Informatin , Enteetinement and Advertisement

ಮುದ್ದಂಡ ಕಪ್‌ಗೆ 24 ಐನ್‌ ಮನೆಯ ನೆಲ್ಲಕ್ಕಿ ತಿರಿ : 128 ಕಿಮಿ 40+ ಓಟಗಾರರು, 50+ ವಾಹನಗಳು  219ಕಿಮಿ ಓಟ….

ಮುದ್ದಂಡ ಕಪ್‌ಗೆ 24 ಐನ್‌ ಮನೆಯ ನೆಲ್ಲಕ್ಕಿ ತಿರಿ : 128 ಕಿಮಿ 40+ ಓಟಗಾರರು, 50+ ವಾಹನಗಳು  219ಕಿಮಿ ಓಟ….

23/03/202523/03/2025nadubadenews@gmail.comLeave a Comment on ಮುದ್ದಂಡ ಕಪ್‌ಗೆ 24 ಐನ್‌ ಮನೆಯ ನೆಲ್ಲಕ್ಕಿ ತಿರಿ : 128 ಕಿಮಿ 40+ ಓಟಗಾರರು, 50+ ವಾಹನಗಳು  219ಕಿಮಿ ಓಟ….

ಕೊಡವ ಹಾಕಿ ಎಂದರೆ, ಇಡೀ ಕೊಡಗಿಗೇ ಒಂದು ಸಂಭ್ರಮದ ಖಳೆ, ಹಲವು ವಿಶ್ವ ದಾಖಲೆಯನ್ನು ಪಡೆದು, ಪ್ರಪಂಚದ ಅತಿ ದೊಡ್ಡ ಫೀಲ್ಡ್‌ ಹಾಕಿ ಪಂದ್ಯಾಟ ಎಂಬ ಖ್ಯಾತಿಯನ್ನು ಗಳಿಸಿದ ಕೊಡವ ಹಾಕಿ ನಮ್ಮೆಗೆ ಈಗ 25ನೇ ವರ್ಷದ ಸಂಭ್ರಮ. ಈ ಭಾರಿಯ ಉತ್ಸವದ ಜವಾಬ್ದಾರಿ ಹೊತ್ತಿರುವ ಮುದ್ದಂಡ ಒಕ್ಕ, ನಮ್ಮೆಗೆ, ಉತ್ಸವದ ಮೆರಗು ನೀಡಲು, ಮತ್ತಷ್ಟು ಪ್ರಯತ್ನ ಮಾಡುತಿದ್ದು, ಇದಕ್ಕೆ ಪೂರಕವಾಗಿ ಕಳೆದ 24 ವರ್ಷ ಹಾಕಿ ನಮ್ಮೆ ಮಾಡಿದ ಎಲ್ಲಾ ಒಕ್ಕಗಳ ಐನ್‌ ಮನೆಯ ನೆಲ್ಲಕ್ಕಿ […]

Continue Reading
ಮಕ್ಕಳ ಸಾಹಿತ್ಯ ಪರಿಷತ್‌, ಮಡಿಕೇರಿ ಘಟಕಕ್ಕೆ  ಪದಾಧಿಕಾರಿಗಳ ಆಯ್ಕೆ

ಮಕ್ಕಳ ಸಾಹಿತ್ಯ ಪರಿಷತ್‌, ಮಡಿಕೇರಿ ಘಟಕಕ್ಕೆ  ಪದಾಧಿಕಾರಿಗಳ ಆಯ್ಕೆ

21/03/202521/03/2025nadubadenews@gmail.comLeave a Comment on ಮಕ್ಕಳ ಸಾಹಿತ್ಯ ಪರಿಷತ್‌, ಮಡಿಕೇರಿ ಘಟಕಕ್ಕೆ  ಪದಾಧಿಕಾರಿಗಳ ಆಯ್ಕೆ

ಮಡಿಕೇರಿ, ಮಾ.21:- ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್‌, ಕೊಡಗು ಜಿಲ್ಲಾ ಘಟಕದ, ಮಡಿಕೇರಿ ತಾಲೂಕು ಘಟಕಕ್ಕೆ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ ಎಂದು ತಾಲೂಕು ಅಧ್ಯಕ್ಷರಾದ  ಅರಮನೆ ಪಾಲೆರ ಕೆ. ಮಂದಣ್ಣ ಅವರು ತಿಳಿಸಿದ್ದಾರೆ.            ಜಿಲ್ಲಾಧ್ಯಕ್ಷರಾದ ಚಾಮೆರ ದಿನೇಶ್‌ ಬೆಳ್ಯಪ್ಪ ಅವರ ನಿರ್ದೇಶನದಂತೆ ಮಡಿಕೇರಿ ತಾಲೂಕು ಘಟಕದ ಉಪಾಧ್ಯಕ್ಷರಾಗಿ ಶ್ರೀ ದಿನೇಶ್‌ ಪೆಗ್ಗೋಲಿ, ಪ್ರಧಾನ ಕಾರ್ಯದರ್ಶಿಯಾಗಿ ಕು. ಹರ್ಷಿತಾ ಶೆಟ್ಟಿ ಮನವಳಿಕೆ ಗುತ್ತು, ಹಾಗೂ ಸದಸ್ಯರಾಗಿ ಕೂಡಕಂಡಿ ಓಂಶ್ರೀದಯಾನಂದ, ಬೊಟ್ಟೋಳಂಡ ನಿವ್ಯ ಕಾವೇರಮ್ಮ, ಸುಮಿತ್ರ ಮೂರ್ನಾಡು, […]

Continue Reading
ಉಳ್ಳಿಯಡ ಡಾಟಿ ಪೂವಯ್ಯ ಅಯಿಂಗಡ, ನಾಡ್‌ಲ್‌ ನಾಳ್…

ಉಳ್ಳಿಯಡ ಡಾಟಿ ಪೂವಯ್ಯ ಅಯಿಂಗಡ, ನಾಡ್‌ಲ್‌ ನಾಳ್…

21/03/202521/03/2025nadubadenews@gmail.comLeave a Comment on ಉಳ್ಳಿಯಡ ಡಾಟಿ ಪೂವಯ್ಯ ಅಯಿಂಗಡ, ನಾಡ್‌ಲ್‌ ನಾಳ್…

ನಾಡ್‌ಲ್ ನಾಳ್…18 ಕೈಂಜ ವಾರತಿಂಜ… ನೀನ್ ಬಣ್ಣೆ ಪಣಿ ಕೈಯ್ಯಂಡ, ನಾನ್ ನೀಕ್ ದುಡ್ಡೂ, ಒರ್ ಬಲ್ಯ ಕೊಕ್ಕೆ ತಾತಿಯೂ ತಪ್ಪಿ” ಕೀರಿ ಕ್‌ಣ್ಣಂಡ ಕಿರಿಲ್ ನೀರ್ ತುಳಿ ಕೆಟ್ಟಿತ್ ನಿಂದತ್. “ನಾಡ ತಕ್ಕನ ನಂಬ್‌ರಾ… ನಾನ್ ತಪ್ಪ ಆ ಕೊಕ್ಕೆತಾತಿನ ಪೊಳ್‌ಚಕ ನೀಡಕ್ಕಂಗ್ ಬೋಂಡಿಯಾನ ಎಲ್ಲಾ ಮಾಲ್‌ಕ್ ಉಳ್ಳ ಪೌನ್ ಆತ್‌ಲೇ ಉಂಡ್. ಅದ್ ಪೆರ್ತ್ ಪಳೆಯ ಕಾಲತ್‌ರ ಕೊಕ್ಕೆತಾತಿ.” “ನೀಡ ಅಮ್ಮಂಡದಾ…?” “ಅಲ್ಲಪ್ಪ, ಅದೋರ್ ಬಲ್ಯ ಕತೆ. ಆ ಕೊಕ್ಕೆತಾತಿ ನಂಗಡ ಚೋಮಕ್ಕ ತಾಯಿರದ್.” […]

Continue Reading
ದಕ್ಷಿಣ ಕರ್ನಾಟಕದ ಜಲಾಶ್ರಯದಾತ ಕೊಡಗು ಹಸನಾಗಿರಲಿ: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌

ದಕ್ಷಿಣ ಕರ್ನಾಟಕದ ಜಲಾಶ್ರಯದಾತ ಕೊಡಗು ಹಸನಾಗಿರಲಿ: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌

21/03/202521/03/2025nadubadenews@gmail.comLeave a Comment on ದಕ್ಷಿಣ ಕರ್ನಾಟಕದ ಜಲಾಶ್ರಯದಾತ ಕೊಡಗು ಹಸನಾಗಿರಲಿ: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌

ಭಾಗಮಂಡಲ, ಮಾ.21:- ಬೆಂಗಳೂರು ಮಹಾನಗರ ಸೇರಿದಂತೆ ದಕ್ಷಿಣ ಕರ್ನಾಟಕಕ್ಕೆ ಮೂಲ ಜಲಾಶ್ರಯ ನೀಡುತ್ತಿರುವ ಕೊಡಗಿಗೆ ಎಂದೂ ಕೂಡ ಆಭಾರಿಯಾಗಿರುತ್ತೇನೆ, ಈ ಪವಿತ್ರ ಭೂಮಿ ಎಂದಿಗೂ ಹಸನಾಗಿರಲಿ ಎಂದು ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್‌ ಅವರು ಹೇಳಿದರು.           ನಾಳೆ ವಿಶ್ವ ಜಲ ದಿನದ ಅಂಗವಾಗಿ ಇಂದು ಸಂಜೆ ಬೆಂಗಳೂರಿನ ಸ್ಯಾಂಕಿ ಟ್ಯಾಂಕ್‌ನಲ್ಲಿ ನಡೆಯುವ ಮಹಾ ಆರತಿಗೆ  ಕಾವೇರಿ ತೇರ್ಥ ಕೊಂಡೊಯ್ಯುವ ಸಲುವಾಗಿ, ತಲೆಕಾವೆರಿಗೆ ಆಗಮಿಸಿದ ಅವರು,  ಭಾಗಮಂಡಲದ ಹೆಲಿಪ್ಯಾಡ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಕೊಡಗು ಎಂದಿಗೂ ಕರ್ನಾಟಕದ […]

Continue Reading
ನಟ ನಿರ್ದೇಶಕ ಆಪಾಡಂಡ ರಘು ನಿಧನ. ಕೊಡವ ಭಾಷಿಕ ಒಕ್ಕೂಟ ಸಂತಾಪ

ನಟ ನಿರ್ದೇಶಕ ಆಪಾಡಂಡ ರಘು ನಿಧನ. ಕೊಡವ ಭಾಷಿಕ ಒಕ್ಕೂಟ ಸಂತಾಪ

21/03/202521/03/2025nadubadenews@gmail.comLeave a Comment on ನಟ ನಿರ್ದೇಶಕ ಆಪಾಡಂಡ ರಘು ನಿಧನ. ಕೊಡವ ಭಾಷಿಕ ಒಕ್ಕೂಟ ಸಂತಾಪ

ಮೂರ್ನಾಡ್‌, ಮಾ.21:- ಕನ್ನಡ ಮತ್ತು ಕೊಡ ಭಾಷೆಯ ಹೆಸರಾಂತ ಚಿತ್ರ ನಿರ್ಧೇಶಕ,ನಟ , ನಿರ್ಮಾಪಕ ಆಪಾಡಂಟ ಟಿ. ರಘು ಅವರ ನಿಧನಕ್ಕೆ ಕೊಡವ ಭಾಷಿಕ ಸಮಾಜ ಸಂತಾಪ ಸೂಚಿಸಿದೆ. ಈ ಕುರಿತು ಹೇಳಿಕೆ ನೀಡಿರುವ ಕೊವಭಾಷಿಕ ಸಮುದಾಯಗಳ ಒಕ್ಕೂಟದ ಅಧ್ಯಕ್ಷ ಡಾ. ಮೇಚಿರ ಸುಭಾಶ್‌ ನಾಣಯ್ಯ ಅವರು, ಎ.ಟಿ. ರಘು ಎಂದೇ ಖ್ಯಾತರಾಗಿದ್ದ, ಆಪಾಡಂಡ ರಘು ಅವರು, ಕನ್ನಡ ಮತ್ತು ಕೊಡವ ಸಾರಸ್ವತ ಲೀಕಕ್ಕೆ ತನ್ನದೇ ಆದ ಕೊಡುಗೆ ನೀಡಿದ್ದು, ಅವರ ದುಡಿಮೆ, ವೃತ್ತಿಯಲ್ಲಿನ ಬದ್ದತೆ, ಕಾಳಜಿ […]

Continue Reading

ನೆಸ್ ಕೆಫೆ ಕೊಡಗು ಕಪ್ 2025 : ಚೆಪ್ಪುಡಿರ ಕಾರ್ಯಪ್ಪ ಅವರ ವಿಶ್ಲೇಷಣಾ ಲೇಖನ

21/03/202521/03/2025nadubadenews@gmail.comLeave a Comment on ನೆಸ್ ಕೆಫೆ ಕೊಡಗು ಕಪ್ 2025 : ಚೆಪ್ಪುಡಿರ ಕಾರ್ಯಪ್ಪ ಅವರ ವಿಶ್ಲೇಷಣಾ ಲೇಖನ

ನೆಸ್ಲೆ ಕಪ್ ಕೊಡಗಿನಲ್ಲಿ ಆರಂಭವಾಗಿ ಸುಮಾರು 22 ವರ್ಷಗಳು ನಡೆಯುತ್ತಾ ಬಂತು. ಆದರೆ 12 ವರ್ಷಗಳು ಕಾರಣಾಂತರದಿಂದ ನಿಂತು ಹೋಯಿತು. ಈ 22 ವರ್ಷಗಳಲ್ಲಿ ಕೊಡಗಿನಲ್ಲಿ ಹೆಚ್ಚು ಬಾರಿ ಗೋಣಿಕೊಪ್ಪ, ವಿರಾಜಪೇಟೆ, ನಾಪೋಕ್ಲು, ಸೋಮವಾರಪೇಟೆ, ಪೊನ್ನಂಪೇಟೆಗಳಲ್ಲಿ ಈ ಪಂದ್ಯಾವಳಿ ನಡೆಯಿತು. ಇದರ ಮೂಲ ಉದ್ದೇಶ ಹಾಕಿಯ ತೆರೆಯ ಮರೆಯ ಪ್ರತಿಭೆಗಳು ಹಾಗೂ ಹಾಕಿಗಾಗಿ ಶ್ರಮಿಸಿದ ಮಹಾನ್ ವ್ಯಕ್ತಿಗಳನ್ನು ಸನ್ಮಾನಿಸುವುದಾಗಿತ್ತು.        ಮೊಟ್ಟ ಮೊದಲ ಬಾರಿಗೆ  ದ್ವಿಭಾಷಾ ಪರಿಣಿತ, ಸಿರಿಕಂಠದ ಮನೆಯಪಂಡ ಹರೀಶ್ ನಾಚಪ್ಪ ಅವರನ್ನು ಸನ್ಮಾನಿಸುವಾಗ ಬಹಳಷ್ಟು […]

Continue Reading
ನಿರ್ದೇಶಕ, ನಟ  ಆಪಾಡಂಡ ರಘು  ಅಗಲಿಕೆ, ಕೊಡವಾಮೆರ ಕೊಂಡಾಟ  ಸಂತಾಪ

ನಿರ್ದೇಶಕ, ನಟ ಆಪಾಡಂಡ ರಘು ಅಗಲಿಕೆ, ಕೊಡವಾಮೆರ ಕೊಂಡಾಟ ಸಂತಾಪ

21/03/202521/03/2025nadubadenews@gmail.comLeave a Comment on ನಿರ್ದೇಶಕ, ನಟ ಆಪಾಡಂಡ ರಘು ಅಗಲಿಕೆ, ಕೊಡವಾಮೆರ ಕೊಂಡಾಟ ಸಂತಾಪ

           ಬೆಂಗಳೂರು, ಮಾ.21:-            ಕನ್ನಡ ಚಿತ್ರರಂಘ ಕಂಡ ಯಶಸ್ವಿ ಚಿತ್ರ ನಿರ್ದೇಶಕರಲ್ಲಿ ಒಬ್ಬರಾದ ಎ.ಟಿ. ರಘು ಎಂದೇ ಖ್ಯಾತರಾಗಿದ್ದ ಆಪಾಡಂಡ ರಘು ಅವರ ಅಗಲಿಕೆಗೆ ಕೊಡವಾಮೆರ ಕೊಂಡಾಟ ಸಂಘಟನೆ ತೀವ್ರ ಸಂತಾಪ ವ್ಯಕ್ತ ಪಡಿಸಿದೆ.             ಈ ಕುರಿತು ಹೇಳಿಕೆ ನೀಡಿರುವ ಸಂಘಟನೆಯ ಅಧ್ಯಕ್ಷ ಚಾಮೆರ ದಿನೇಶ್ ಬೆಳ್ಯಪ್ಪ ಅವರು, ಕನ್ನಡ ಚಿತ್ರರಂಗದ  ದೈತ್ಯ ನಾಯಕ ಅಂಬರೀಶ್ ಅವರಿಗೆ  ಸುಮಾರು 27 ಚಿತ್ರಗಳನ್ನು ನಿರ್ದೇಶಿಸಿದ್ದ, ಒಟ್ಟು ಸುಮಾರು 55 ಚಿತ್ರಗಳ ನಿರ್ದೇಶನ ಮಾಡಿ, ಹಲವು ಚಿತ್ರಗಳಲ್ಲಿ ನಟಿಸಿದ್ದೂ […]

Continue Reading
ಬೇಟೋಳಿ ಗ್ರಾಮ ಪಂಚಾಯಿತಿ ವತಿಯಿಂದ ಸಾಧಕರಿಗೆ ಸನ್ಮಾನ

ಬೇಟೋಳಿ ಗ್ರಾಮ ಪಂಚಾಯಿತಿ ವತಿಯಿಂದ ಸಾಧಕರಿಗೆ ಸನ್ಮಾನ

20/03/202520/03/2025nadubadenews@gmail.comLeave a Comment on ಬೇಟೋಳಿ ಗ್ರಾಮ ಪಂಚಾಯಿತಿ ವತಿಯಿಂದ ಸಾಧಕರಿಗೆ ಸನ್ಮಾನ

ಪಾಲಂಗಾಲ, ಮಾ.20: ಬೇಟೋಳಿ ಗ್ರಾಮ ಪಂಚಾಯಿತಿ ವತಿಯಿಂದ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಿವಿಧ ಕ್ಷೇತ್ರಗಳಲ್ಲಿಸಾಧನೆ ಮಾಡಿದ ಸಾಧಕರಿಗೆ ಗ್ರಾಮ ಪಂಚಾಯಿತಿ ಕಚೇರಿ ಆವರಣದಲ್ಲಿ ನಡೆದ ಸರಳ ಸಮಾರಂಭದಲ್ಲಿ ಗೌರವಿಸಿ ನೆನಪಿನ ಕಾಣಿಕೆ ನೀಡಲಾಯಿತು. ಬೇಟೋಳಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಅಚ್ಚಪ್ಪಂಡ ಬೋಪಣ್ಣ ರವರ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದಲ್ಲಿ ಗ್ರಾಮೀಣ ಮಟ್ಟದ ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗಾಗಿ ದುಡಿಯುತ್ತಿರುವ ಶ್ರೀ ಕೃಷ್ಣದೇವರಾಜ ಒಡೆಯರ್ ಸದ್ಭಾವನ ರಾಜ್ಯ ಪ್ರಶಸ್ತಿ ಪುರಸ್ಕೃತರಾದ ಬೇಟೋಳಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಅಧ್ಯಕ್ಷರಾದ ಶ್ರೀ ಎಂ […]

Continue Reading

ಹಾಕಿ ವಿಶ್ವಕಪ್ 50ರ ಸವಿನೆನಪು ಸಂಭ್ರಮಿಸಿದ ದೆಹಲಿ, ಜವಾಬ್ದಾರಿ ಮರೆತ ಕರ್ನಾಟಕ – ಕೊಡಗು

20/03/202520/03/2025nadubadenews@gmail.comLeave a Comment on ಹಾಕಿ ವಿಶ್ವಕಪ್ 50ರ ಸವಿನೆನಪು ಸಂಭ್ರಮಿಸಿದ ದೆಹಲಿ, ಜವಾಬ್ದಾರಿ ಮರೆತ ಕರ್ನಾಟಕ – ಕೊಡಗು

1975 ಹಾಕಿ ವಿಶ್ವಕಪ್ ನಲ್ಲಿ ಭಾರತ ಗೆದ್ದು 2025ಕ್ಕೆ, 50 ವರ್ಷಗಳು ತುಂಬಿದ ಸಂಭ್ರಮದಲ್ಲಿ, ನವ ದೆಹಲಿಯ ಲೀ ಮೆರಿಡಿಯನ್ ಹೋಟೆಲ್ ನಲ್ಲಿ ಹಾಕಿ ಇಂಡಿಯಾದ ವತಿಯಿಂದ ಆಯೋಜಿಸಲಾದ 7ನೇ ವರ್ಷದ ಕಾರ್ಯಕ್ರಮದಲ್ಲಿ, ಹಾಕಿ ಇಂಡಿಯಾದ ಕಾರ್ಯದರ್ಶಿಗಳಾದ ಬೋಲನಾಥ್ ಸಿಂಗ್ ಅವರು 1975ರ ಹಾಕಿ ವಿಶ್ವಕಪ್ ವಿಜೇತ ತಂಡದ ಎಲ್ಲಾ ಆಟಗಾರರನ್ನು ಸ್ವಾಗತಿಸಿದರು. ಆಲಿಗರ್ ಮುಸ್ಲಿಂ ಯುನಿವರ್ಸಿಟಿಯ ಇಂಜಿನಿಯರಿಂಗ್ ಪದವೀಧರ, ಇಂಡಿಯನ್ ಏರ್ ಲೈನ್ಸ್ ನ ಮಾಜಿ ಆಟಗಾರ, 1980 ರ ಮಾಸ್ಕೋ ಒಲಂಪಿಕ್ಸ್ ನಲ್ಲಿ ಚಿನ್ನ […]

Continue Reading
ಮುಕ್ತ ವಿಶ್ವವಿದ್ಯಾನಿಲಯ ಪ್ರವೇಶಕ್ಕೆ ಮಾರ್ಚ್ 31 ಅಂತಿಮ

ಮುಕ್ತ ವಿಶ್ವವಿದ್ಯಾನಿಲಯ ಪ್ರವೇಶಕ್ಕೆ ಮಾರ್ಚ್ 31 ಅಂತಿಮ

20/03/202520/03/2025nadubadenews@gmail.comLeave a Comment on ಮುಕ್ತ ವಿಶ್ವವಿದ್ಯಾನಿಲಯ ಪ್ರವೇಶಕ್ಕೆ ಮಾರ್ಚ್ 31 ಅಂತಿಮ

ಮಡಿಕೇರಿ ಮಾ.20 :- ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ 2024-25 ನೇ ಜನವರಿ ಆವೃತ್ತಿ ಪ್ರವೇಶಾತಿಗೆ 2025 ರ ಮಾರ್ಚ್, 31 ಕೊನೆಯ ದಿನವಾಗಿದೆ ಎಂದು ಪ್ರಾದೇಶಿಕ ನಿರ್ದೇಶಕಿ ಸ್ಮಿತಾ ಸುಬ್ಬಯ್ಯ ಅವರು ತಿಳಿಸಿದ್ದಾರೆ. ಉದ್ಯೋಗದಲ್ಲಿರುವ ಆಸಕ್ತರು, ಕ.ರಾ.ಮು.ವಿಯಲ್ಲಿ ಪ್ರವೇಶಾತಿ ಪಡೆಯಲು ಅನುಕೂಲ ಮಾಡಿಕೊಡುವ ಸಲುವಾಗಿ 2025ರ ಮಾರ್ಚ್, 31 ರವರೆಗೆ ಸಾರ್ವತ್ರಿಕ ರಜಾ ದಿನಗಳಾದ ಎರಡನೇ ಶನಿವಾರ ಹಾಗೂ ನಾಲ್ಕನೇ ಶನಿವಾರ ಮತ್ತು ಭಾನುವಾರಗಳಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಕ.ರಾ.ಮು.ವಿ. ಮಡಿಕೇರಿ […]

Continue Reading

Posts navigation

Older posts
Newer posts
nadubadenews | Theme: News Portal by Mystery Themes.
error: Content is protected !!
WhatsApp us
Go to mobile version