ಅತ್ಯುತ್ತಮ ಬಡ್ಜೆಟ್‌ನೊಂದಿಗೆ, ಕೊಡಗಿಗೆ ಸಿಂಹಪಾಲು:  ಮಂಥರ್‌ ಗೌಡ ಸಂತಸ

ಬೆಂಗಳೂರು, ಮಾ.07:   ದಾಖಲೆಯ 16ನೇ ರಾಜ್ಯ ಬಡ್ಜೆಟ್‌, ಮಂಡಿಸಿದ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ಕೊಡಗಿಗೆ ಸಿಂಹಪಾಲು ನೀಡಿದ್ದು ಇದೋಂದು ಅಭಿವೃದ್ದಿ ಪರ, ಸರ್ವ ಜನತೆಯ  ಬಡ್ಜೆಟ್‌ ಆಗಿದೆ ಎಂದು  ಮಡಿಕೇರಿ ಶಾಸಕ ಡಾ. ಮಂಥರ್‌ ಗೌಡ  ಸಂತಸ ವ್ಯಕ್ತಪಡಿಸಿದ್ದಾರೆ.           ಕೊಡಗಿಗೆ ಈ ಬಡ್ಜೆಟ್‌ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಲವಾರು ನೇರ ಮತ್ತು ಮಿಶ್ರಿತ ಯೋಜನೆಗಳನ್ನು ನೀಡಿದ್ದು, ವಿರಾಜಪೇಟೆಗೆ 400 ಹಾಸಿಗೆಗಳ ಆಸ್ಪತ್ರೆ, ಪೊನ್ನಂಪೇಟೆಗೆ ನೂತನ ECH ಆಸ್ಪತ್ರೆ, ಪೊನ್ನಂಪೇಟೆ, ವಿರಾಜಪೇಟೆ, ಮಡಿಕೇರಿ ವ್ಯಾಪ್ತಿಯ ರಸ್ತೆಗಳಿಗೆ […]

Continue Reading

ಕೊಡಗಿನ ಇತಿಹಾಸದಲ್ಲೇ ಶ್ರೇಷ್ಟ  ಬಡ್ಜೆಟ್‌ : ಶಾಸಕ ಅಜ್ಜಿಕುಟ್ಟಿರ ಪೊನ್ನಣ್ಣ ಹರ್ಷ

ಬೆಂಗಳೂರು, ಮಾ.07:   ಇಂದು ರಾಜ್ಯದ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದ ಅವರ ದಾಖಲೆಯ 16ನೇ ರಾಜ್ಯ ಬಡ್ಜೆಟ್‌, ಸರ್ಕಾರಕ್ಕೆ, ಸಿದ್ದರಾಮಯ್ಯ ಅವರಿಗೆ ಮತ್ತು ಕೊಡಗಿನ ಪಾಲಿಗೂ ಕೂಡ ಐತಿಹಾಸಿಕ ಬಡ್ಜೆಟ್‌ ಆಗಿದ್ದು, ಮುಖ್ಯ ಮಂತ್ರಿ ಮತ್ತು ಸರ್ಕಾರವನ್ನು ಅಭಿನಂದಿಸುತ್ತೇನೆ ಎಂದು ವಿರಾಜಪೇಟೆ ಶಾಸಕರೂ, ಮುಖ್ಯ ಮಂತ್ರಿಗಳ ಕಾನೂನು ಸಲಹೆಗಾರರೂ ಆಗಿರುವ ಅಜ್ಜಿಕುಟ್ಟಿರ ಪೊನ್ನಣ್ಣ ಹರ್ಷ ವ್ಯಕ್ತಪಡಿಸಿದ್ದಾರೆ.           ಆರ್ಥಿಕ ತಜ್ಞರಾಗಿರುವ ಮುಖ್ಯಮಂತ್ರಿಗಳು, ಎಲ್ಲಾ ಆಯಾಮಗಳಲ್ಲೂ ಅಳೆದೂ ತೂಗಿ, ಬಡ್ಜೆಟ್‌ ತಯಾರಿಸಿದ್ದು, ರಾಜ್ಯದ ಎಲ್ಲಾ ವರ್ಗ, ಭಾಗ, […]

Continue Reading

ಕಾಂಗ್ರೆಸ್‌ ಪಧಾದಿಕಾರಿಗಳ ಹುದ್ದೆಗೆ ಅರ್ಜಿ ಆಹ್ವಾನ

ವಿರಾಜಪೇಟೆ, ಮಾ.06:  ಕೊಡಗು ಜಿಲ್ಲಾ ಕಾಂಗ್ರೆಸ್‌ ವಿವಿಧ  ಬ್ಲಾಕ್‌ ಮತ್ತು ಮುಂಚೂಣಿ ಘಟಕಗಳ ಅಧ್ಯಕ್ಷ ಸ್ಥಾನಗಳಿಗೆ ಆಸಕ್ತ ಕಾರ್ಯಕರ್ತರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು, ಕೊಡಗು ಜಿಲ್ಲಾ  ಕಾಂಗ್ರೆಸ್‌ ಸಮಿತಿ ಅಧ್ಯಕ್ಷ ತೀತಿರ ದರ್ಮಜ ಉತ್ತಪ್ಪ ಪ್ರಕಟಣೆಯಲ್ಲಿ ಕೋರಿದ್ದಾರೆ. ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಆದೇಶದಂತೆ, ಕೊಡಗಿನಲ್ಲಿ ತಳಮಟ್ಟದಿಂದ ಪಕ್ಷ ಸಂಘಟಿಸಲು, ಎಲ್ಲಾ ಬ್ಲಾಕ್ ಕಾಂಗ್ರೆಸ್ ಹಾಗು ಮುಂಚೂಣಿ ಘಟಕ/ಸೆಲ್’ಗಳ ಅಧ್ಯಕ್ಷ ಸ್ಥಾನಗಳಿಗೆ ನೇಮಕಾತಿ ಮಾಡಬೇಕಿದ್ದು, ಆಸಕ್ತ ಕಾರ್ಯಕರ್ತರಿಂದ ಅರ್ಜಿ ಆಹ್ವಾನಿಸಲಾಗಿದೆ. ಆದ್ದರಿಂದ ಬ್ಲಾಕ್ ಕಾಂಗ್ರೆಸ್ ಹಾಗು ಮುಂಚೂಣಿ […]

Continue Reading

ಪೊನ್ನಂಪೇಟೆಯಲ್ಲಿ ಲೋಕಾಯುಕ್ತ ದೂರು ಅರ್ಜಿ ಸ್ವೀಕಾರ

ಮಡಿಕೇರಿ,ಮಾ.06:- ಕರ್ನಾಟಕ ಲೋಕಾಯುಕ್ತ, ಕೊಡಗು ಜಿಲ್ಲೆಯ ಅಧಿಕಾರಿಗಳು ಮಾರ್ಚ್, 12 ರಂದು ಬೆಳಗ್ಗೆ 11 ರಿಂದ 1 ಗಂಟೆಯವರೆಗೆ ಪೊನ್ನಂಪೇಟೆ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ಕರ್ನಾಟಕ ಲೋಕಾಯುಕ್ತ ಕಾಯಿದೆಯಡಿ ದೂರು ಅರ್ಜಿ ವಿತರಿಸಿ, ಭರ್ತಿ ಮಾಡಿದ ಮತ್ತು ನೋಟರಿಯಿಂದ ಆಫಿಡೆವಿಡ್ ಮಾಡಿಸಿದ ಅರ್ಜಿ ಸ್ವೀಕರಿಸಲಿದ್ದಾರೆ. ಸರ್ಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರೆ ತೊಂದರೆ ನೀಡುತ್ತಿರುವ ಸರ್ಕಾರಿ ಅಧಿಕಾರಿ/ ನೌಕರರ ವಿರುದ್ದ ಸಾರ್ವಜನಿಕರು ದೂರುಗಳನ್ನು ನಿಗದಿತ ಪತ್ರದಲ್ಲಿ ನೀಡಬಹುದಾಗಿದೆ. ಸಾರ್ವಜನಿಕರು ಈ ಅವಕಾಶ ಸದುಪಯೋಗಪಡಿಸಿಕೊಳ್ಳಲು ಕೋರಿದೆ. […]

Continue Reading

ಅಮ್ಮತ್ತಿಲ್‌  ಅಕಾಡೆಮಿರ ಬಲ್ಯ ನಮ್ಮೆ: ಆಟ್‌ ಪಾಟ್‌ ಪೈಪೋಟಿ

ವಿರಾಜಪೇಟೆ, ಮಾ.06:  ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಪಿಞ್ಞ ಅಮ್ಮತ್ತಿ ಕೊಡವ ಸಮಾಜತ್‍ರ ಒತ್ತೊರ್ಮೆಲ್, 2025 ಮಾರ್ಚ್ 29 ಪಿಞ್ಞ 30ನೆ ಚೆನಿಯಾಚೆ ಪಿಂಞ ನಾರಾಚೆ, ಅಮ್ಮತ್ತಿ ಕೊಡವ ಸಮಾಜತ್ ಕೊಡವ ಬಲ್ಯನಮ್ಮೆ ಕಾರ್ಬಾರ್ ನಡ್‍ತುವಕ್ ಕೈ ತೆಕ್ಕಿತ್ಂದ್‌ ಅಕಾಡೆಮಿ ಕೊರವುಕಾರ ಅಜ್ಜಿನಿಕಂಡ ಮಹೇಶ್‌ ನಾಚಯ್ಯ ಅವು ಅರಿಚಿಟ್ಟಿತ್. ‌ ಈ ಆಯಿಮೆಲ್ ಪುಸ್ತಕ ಬುಡುಗಡೆ, ತರಾವರಿ ಆಟ್-ಪಾಟ್ ಪೈಪೋಟಿ, ವಿಚಾರ ಒಪ್ಪುಚಿಡೋ, ಕವಿವೊರ್ಮೆ, ಕಾನಡೆಪೋಕ್, ಕೊಡವ ಪಳೆಯ ವಸ್ತು ತೊರಂದ್‌ ಕಾಟೋ, ಪುಸ್ತಕ ಮಾರುವೋ, ಅಲ್ಲತೆ […]

Continue Reading

ಸರ್ಕಾರದ ವಿರುದ್ದ ಕೊಡಗು ಬಿಜೆಪಿ ನಾಳೆ ಅಹೋರಾತ್ರಿ ಧರಣಿ, ಸ್ಪಂದಿಸದಿದ್ದರೆ ಕೊಡಗು ಬಂದ್‌

ಮಡಿಕೇರಿ, ಮಾ.05: ರಾಜ್ಯ ಕಾಂಗ್ರೆಸ್‌ ಸರ್ಕಾರ ಜನ ವಿರೋಧಿ ಧೋರಣೆಯನ್ನು ಅನುಸರಿಸುತಿದ್ದು, ಕೂಡಲೇ ಅಭಿವೃದ್ದಿ ಕಾರ್ಯಗಳಿಗೆ ಒತ್ತು ನೀಡಬೇಕು ಮತ್ತು ಕೊಡಗು ಜಿಲ್ಲೆಯ ಸಮಸ್ಯೆಗಳಿಗೆ ಸ್ಪಂದಿಸಬೇಕೆಂದು ಆಗ್ರಹಿಸಿ ಕೊಡಗು ಬಿಜೆಪಿ ಘಟಕದಿಂದ ದಿನಾಂಕ 6-3-2025ರ ಗುರುವಾರ ಬೆಳಿಗ್ಗೆ 10 ಗಂಟೆಯಿಂದ, 7-3-2025ರ ಶುಕ್ರವಾರ ಮಧ್ಯಾಹ್ನ 2-00 ಗಂಟೆಯ ತನಕ ಅಹೋರಾತ್ರಿ ಧರಣಿಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಪಕ್ಷದ ಪ್ರಕಟಣೆ ತಿಳಿಸಿದೆ.  ರಾಜ್ಯದಲ್ಲಿ ಆಡಳಿತದಲ್ಲಿರುವ ಕಾಂಗ್ರೆಸ್ ಸರ್ಕಾರ ಏಕಾಏಕಿ ಭಾರತೀಯ ಜನತಾ ಪಾರ್ಟಿಯ ಸರ್ಕಾರ ಜಿಲ್ಲೆಗೆ ನೀಡಿದ ಕೊಡಗು ವಿಶ್ವ […]

Continue Reading

ಕಾವೇರಿ ಕಾಲೇಜುಗಳನ್ನು ಸರ್ಕಾರಿ ಅನುದಾನಕ್ಕೆ ಒಳಪಡಿಸಲು, ಪೊನ್ನಣ್ಣ ಮನವಿ

ಬೆಂಗಳೂರು: ಮಾ,05: ಗೋಣಿಕೊಪ್ಪ ಮತ್ತು ವಿರಾಜಪೇಟೆ ಕಾವೇರಿ ಪದವಿಪೂರ್ವ ಕಾಲೇಜುಗಳನ್ನು ಸರ್ಕಾರದ ಅನುದಾನಕ್ಕೆ ಒಳಪಡಿಸಲು  ಮಾನ್ಯ ಶಿಕ್ಷಣ ಸಚಿವರಿಗೆ, ವಿರಾಜಪೇಟೆ ಶಾಸಕರಾದ ಶ್ರೀ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ರವರು ಕಾಲೇಜಿನ ನಿಯೋಗದೋಂದಿಗೆ ಭೇಟಿ ಮಾಡಿ ಮನವಿ ಸಲ್ಲಿಸಿದರು. 1968ರಲ್ಲಿ ಪ್ರಾರಂಭವಾಗಿರುವ, ಸುಮಾರು 55 ವರ್ಷಗಳಿಂದ ಕಾವೇರಿ ಪದವಿ ಪೂರ್ವ ಕಾಲೇಜು, ಗೋಣಿಕೊಪ್ಪ ಕಾವೇರಿ ಪದವಿಪೂರ್ವ ಕಾಲೇಜು, ವಿರಾಜಪೇಟೆ ಈ  ಎರಡೂ ಸಂಸ್ಥೆಗಳು ಉತ್ತಮ ಫಲಿತಾಂಶ, ಗುಣಮಟ್ಟದ ಶಿಕ್ಷಣದ ಸಾಧನೆ, ಉತ್ತಮ ಮೂಲ ಸೌಕರ್ಯ ಸೇರಿದಂತೆ ಜಿಲ್ಲೆಯಲ್ಲಿ ಅಗ್ರ […]

Continue Reading

ಕೊಡವ ಎಜುಕೇಷನ್‌, ಕಲ್ಚರಲ್‌ ಪಿಂಞ ಸ್ಪೋರ್ಟ್ಸ್‌ ಟ್ರಸ್ಟ್‌ ಬೊಳಿಕ್:‌ ಮಿನಿ ಒಲಂಪಿಕ್‌ ಕಳಿನಮ್ಮೆಕ್‌ ಮೊಳಿ…

ವಿರಾಜಪೇಟೆ, ಮಾ.05: ಕೊಡವ ಕೊಡವಾಮೆರ ವಿಚಾರತ್‌, ಕೊಡವಡ ನೇರ್‌ ನಲ್ಲಾಮೆ, ಬಾಳ್‌ ಬವುಸ್‌, ಮಕ್ಕಡ ಓದೋ ಎಳ್ದೋ, ಆಟ್‌ ಪಾಟ್‌, ಪದ್ದತಿ ಪರಂಪರೆ, ಆಯಿಮೆ ಕೊಯಿಮೆ, ನಡ್ಪು ನುಡ್ಪು, ಕಳಿ ತೆಳಿರ ಅರಿವು, ತಿರಿವು, ಸೇವೆ ಸಾಕಾರನ ಜನಾಂಗಕ್‌ ಮಾಡ್ಯಂಡ್‌, ಕೊಡವಾಮೆರ ಕೋವುಲ್‌ ಒರ್ಪಾಯಿತ್‌ ನಿಪ್ಪ ಏತುಲ್‌, ಕೊಡವ ಎಜುಕೇಷನ್‌, ಕಲ್ಚರಲ್‌ ಪಿಂಞ ಸ್ಪೋರ್ಟ್ಸ್‌ ಟ್ರಸ್ಟ್‌ ಎಣ್ಣುವ ಸಂಸ್ಥೆನ ಮಾರ್ಚ್‌ 01, 2025ಲ್‌ ನೋಂದಣಿ ಮಾಡಿತ್ಂದ್‌ ಟ್ರಸ್ಟ್‌ರ ಪದಾಧಿಕಾರಿಯ ಎಣ್ಣಿತ್.‌           ಟ್ರಸ್ಟ್‌ರ ಕೊರವು ಕಾರನಾಯಿತ್ ಚೇನಂಡ […]

Continue Reading

ಹಿರಿಯ ಬಹುಭಾಷಾ ಸಾಹಿತಿ ನಾಗೇಶ್‌ ಕಾಲೂರ್ ಅವರಿಗೆ ದಿ. ಬಿ.ಎಸ್.ಗೋಪಾಲಕೃಷ್ಣ ದತ್ತಿ, ಪ್ರಥಮ ಪ್ರಶಸ್ತಿ.

ಮಡಿಕೇರಿ, ಮಾ.03: ಕನ್ನಡ ಸಾಹಿತ್ಯ ಪರಿಷತ್‌ನಲ್ಲಿ ಪುರುಷ ಸಾಹಿತಿಗಳಿಗೆ ಮೀಸಲಾಗಿ ಇಟ್ಟಿರುವ ಪ್ರಪ್ರಥಮ ಹಾಗೂ ಪ್ರತಿಷ್ಠಿತ ದತ್ತಿ “ದಿ. ಬಿ.ಎಸ್ ಗೋಪಾಲಕೃಷ್ಣ ದತ್ತಿ ಪ್ರಶಸ್ತಿ” ಯು ಜಿಲ್ಲೆಯ ಹಿರಿಯ ಸಾಹಿತಿಗಳಾದ ನಾಗೇಶ್ ಕಾಲೂರು ರವರು ರಚಿಸಿದ “ಶ್ರೀ ಕಾವೇರಿ ದರ್ಶನಂ –  ಸಮಗ್ರ ಕಾವೇರಿ ಚರಿತೆ”  ಕೃತಿಯು ಪುರಸ್ಕೃತ ಗೊಂಡಿದೆ.    ಜಿಲ್ಲೆಯ ದೈನಿಕ ಶಕ್ತಿ ಪತ್ರಿಕೆಯ ಸ್ಥಾಪಕ ಸಂಪಾದಕರಾದ ಬಿ.ಎಸ್ ಗೋಪಾಲಕೃಷ್ಣ ಅವರ ಹೆಸರಿನಲ್ಲಿ, ಅವರ ಪುತ್ರರು ಸ್ಥಾಪಿಸಿರುವ ಈ ದತ್ತಿಯ  ಮೊದಲ   ಪ್ರಶಸ್ತಿ ಇದಾಗಿದ್ದು, […]

Continue Reading

ಕೊಡಗು ವಿವಿ ಉಳಿಯುವವರೆಗೂ ನಿರಂತರ ಹೋರಾಟ: ಕರವೆ ಘೋಷಣೆ

ಸೋಮವಾರಪೇಟೆ, ಮಾ.03: (ಸುಮತಿ ಬಿ.ಪಿ)  ಹಲವಾರು ವರ್ಷಗಳ ಹೋರಾಟದ ಪ್ರತಿಫಲವಾಗಿ  ಕೊಡಗಿಗೆ ದಕ್ಕಿರುವ ವಿಶ್ವ ವಿದ್ಯಾನಿಲಯವನ್ನು. ರಾಜ್ಯ ಸರಕಾರ ಮುಚ್ಚುವುದಿಲ್ಲ ಎಂದು  ಅಧಿಕೃತಗೊಳಿಸುವವರೆಗೆ ಕರವೇ ಹೋರಾಟ ಮುಂದುವರೆಯುತ್ತದೆ ಎಂದು ಕರ್ನಾಟಕ ರಕ್ಷಣಾವೇದಿಕೆ ಕೊಡಗು ಜಿಲ್ಲಾಧ್ಯಕ್ಷ ದೀಪಕ್ ಕನ್ನಡಿಗ ಹೇಳಿದರು.  ಸರ್ಕಾರದ ಉಪಸಮಿತಿಯು ಅನುದಾನದ ಕೊರತೆ ಎಂದುವಿಶ್ವ ವಿದ್ಯಾಲಯವನ್ನು ಮುಚ್ಚಲು ಮುಂದಾಗಿರುವ ಸರ್ಕಾರದ ನಿರ್ಧಾರ ಖಂಡಿಸಿಕರ್ನಾಟಕ ರಕ್ಷಣಾ ವೇದಿಕೆ ಕೊಡಗು ಜಿಲ್ಲೆ ವತಿಯಿಂದ, ಸೋಮವಾರಪೇಟೆ ತಾಲ್ಲೂಕು ಕಛೇರಿಯಲ್ಲಿ ತಹಶೀಲ್ದಾರ್‌ ಅವರ ಮೂಲಕ, ಜಿಲ್ಲಾಧಿಕಾರಿ ಮತ್ತು ರಾಜ್ಯಪಾಲರಿಗೆ ವಿಶ್ವವಿದ್ಯಾಲಯ ಉಳಿಸುವಂತೆ […]

Continue Reading