ಅತ್ಯುತ್ತಮ ಬಡ್ಜೆಟ್ನೊಂದಿಗೆ, ಕೊಡಗಿಗೆ ಸಿಂಹಪಾಲು: ಮಂಥರ್ ಗೌಡ ಸಂತಸ
ಬೆಂಗಳೂರು, ಮಾ.07: ದಾಖಲೆಯ 16ನೇ ರಾಜ್ಯ ಬಡ್ಜೆಟ್, ಮಂಡಿಸಿದ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ಕೊಡಗಿಗೆ ಸಿಂಹಪಾಲು ನೀಡಿದ್ದು ಇದೋಂದು ಅಭಿವೃದ್ದಿ ಪರ, ಸರ್ವ ಜನತೆಯ ಬಡ್ಜೆಟ್ ಆಗಿದೆ ಎಂದು ಮಡಿಕೇರಿ ಶಾಸಕ ಡಾ. ಮಂಥರ್ ಗೌಡ ಸಂತಸ ವ್ಯಕ್ತಪಡಿಸಿದ್ದಾರೆ. ಕೊಡಗಿಗೆ ಈ ಬಡ್ಜೆಟ್ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಲವಾರು ನೇರ ಮತ್ತು ಮಿಶ್ರಿತ ಯೋಜನೆಗಳನ್ನು ನೀಡಿದ್ದು, ವಿರಾಜಪೇಟೆಗೆ 400 ಹಾಸಿಗೆಗಳ ಆಸ್ಪತ್ರೆ, ಪೊನ್ನಂಪೇಟೆಗೆ ನೂತನ ECH ಆಸ್ಪತ್ರೆ, ಪೊನ್ನಂಪೇಟೆ, ವಿರಾಜಪೇಟೆ, ಮಡಿಕೇರಿ ವ್ಯಾಪ್ತಿಯ ರಸ್ತೆಗಳಿಗೆ […]
Continue Reading