ಕೊಡಗು ಜಿಲ್ಲೆಯ ಹೆಸರು ಪದೇ ಪದೇ ಮಡಿಕೇರಿ ಜಿಲ್ಲೆ ಎಂದು ಉಲ್ಲೇಖ, ಮುಖ್ಯಕಾರ್ಯದರ್ಶಿಗೆ ಪತ್ರ ಬರೆದು, ಆಕ್ಷೇಪಣೆ ಸಲ್ಲಿಸಿದ ಕೊಡವಾಮೆರ ಕೊಂಡಾಟ ಸಂಘಟನೆ.

nadubadenews, ವಿರಾಜಪೇಟೆ, ಅ.23: ಕರ್ನಾಟಕದ  ಜಿಲ್ಲೆಯಾಗಿರುವ ಕೊಡಗು ಜಿಲ್ಲೆಗೆ ಸಂಬಂಧಿಸಿದ ಪತ್ರ ವ್ಯವಹಾರದಲ್ಲಿ, ರಾಜ್ಯಮಟ್ಟದ ಅಧಿಕಾರಿ ಪದೇ ಪದೇ ಮಡಿಕೇರಿ ಜಿಲ್ಲೆ ಎಂದು ನಮೂದಿಸುತಿದ್ದು, ಇದನ್ನು ಖಂಡಿಸುತ್ತಾ ಮುಂದೆ ಇಂತ ಉಲ್ಲೇಖಗಳು ಮರುಕಳಿಸದಂತೆ ಎಲ್ಲಾ ಇಲಾಖೆಗಳಿಗೂ ಸೂಚಿಸಬೇಕೆಂದು ಕರ್ನಾಟಕ ಸರ್ಕಾರದ ಮುಕ್ಯ ಕಾರ್ಯದರ್ಶಿಗಳಿಗೆ, ಕೊಡವಾಮೆರ ಕೊಂಡಾಟ ಸಂಘಟನೆ ಆಗ್ರಹಿಸಿದೆ.           ಈ ಕುರಿತು ಮುಖ್ಯ ಕಾರ್ಯದರ್ಶಿಗೆ ಪತ್ರ ರೆದಿರುವ  ಸಂಘಟನೆಯು, ಕೊಡಗು ಕೇವಲ ಒಂದು ಜಿಲ್ಲೆಯ ಹೆಸರು ಮಾತ್ರವಲ್ಲ ಅದು ಇಲ್ಲಿಯ ಭಾವನಾತ್ಮಕ ಬೆಸಯಗೆ. ಆದರೆ ಸರ್ಕಾರಿ […]

Continue Reading

ಕೊಡಗಿನಲ್ಲಿರುವ ಅರಣ್ಯ ವನ್ಯಜೀವಿ ಸಮಸ್ಯೆ, ಶಾಶ್ವತ ಪರಿಹಾರಕ್ಕೆ, ಶಾಸಕ ಪೊನ್ನಣ್ಣರ ನೇತೃತ್ವದಲ್ಲಿ ನಿರಂತರ ಶ್ರಮ, ಶೀಘ್ರ ತಾರ್ಕಿಕ ಅಂತ್ಯ – ಸಂಕೇತ್‌ ಪೂವಯ್ಯ ಭರವಸೆ…

Nadubadenews, ಸಂಪಾಜೆ ಅ.22 : ಕೊಡಗು ಜಿಲ್ಲೆಯ ಅರಣ್ಯಭಾಗದ ನಿವಾಸಿಗಳನ್ನು ಕಾಡುತ್ತಿರುವ ವನ್ಯಪ್ರಾಣಿಗಳ ಸಮಸ್ಯೆಗೆ ಶಾಸಕ ಅಜ್ಜಿಕುಟ್ಟಿರ ಪೊನ್ನಣ ಅವರು ನಿರಂತರ ಶ್ರಮ ವಹಿಸುತಿದ್ದು, ಶೀಘ್ರದಲ್ಲಿ ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯಲಾಗುವುದು ಎಂದು, ಕರ್ನಾಟಕ ಸರ್ಕಾರದ ರಾಜ್ಯ ವನ್ಯ ಜೀವಿ ಸಂರಕ್ಷಣಾ ಮಂಡಳಿಯ ಸದಸ್ಯ ಶ್ರೀ ಸಂಕೇತ್ ಪೂವಯ್ಯ ಅವರು ಭರವಸೆ ನೀಡಿದರು.             ಸಂಪಾಜೆ ಹೋಬಳಿಯ ಸಂಪಾಜೆ, ಚೆಂಬು, ಪೆರಾಜೆ ಭಾಗದಲ್ಲಿ ಜನಸಾಮಾನ್ಯರ ಬವಣೆಯಾಗಿರುವ ವನ್ಯಜೀವಿ ಹಾಗೂ ಮಾನವ ಸಂಘರ್ಷಕ್ಕೆ ಸಂಬಂಧಪಟ್ಟ ರೈತರೊಂದಿಗೆ ಚರ್ಚಿಸಿ, ಪರಿಹಾರ […]

Continue Reading

ರಾಜ್ಯದಲ್ಲಿಅಕ್ರಮವಾಗಿ ನೆಲೆಸಿರುವ ಬಾಂಗ್ಲಾ-ಪಾಕ್ ಪ್ರಜೆಗಳಿಗಾಗಿ ತೀವ್ರ ಶೋಧ…

nadubadenews, ಬೆಂಗಳೂರು, ಅ.22– ರಾಜ್ಯದಲ್ಲಿ ಅಕ್ರಮವಾಗಿ ನೆಲೆಸಿರುವ ಬಾಂಗ್ಲಾ ಮತ್ತು ಪಾಕಿಸ್ತಾನ ಪ್ರಜೆಗಳ ಶೋಧ ನಡೆಯುತ್ತಿದೆ ಎಂದು ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಹಿತೇಂದ್ರ ಅವರು ತಿಳಿಸಿದರು. ನಕಲಿ ದಾಖಲಾತಿಗಳನ್ನು ಸೃಷ್ಟಿಸಿಕೊಂಡು ಅಕ್ರಮವಾಗಿ ನೆಲೆಸಿರುವಂತಹ ಬಾಂಗ್ಲಾ ಪ್ರಜೆಗಳ ಮಾಹಿತಿ ಕಲೆಹಾಕಲಾಗುತ್ತಿದೆ. ಉಡುಪಿ ಜಿಲ್ಲೆಯಲ್ಲಿ ಹತ್ತು ಮಂದಿ, ಹಾಸನದಲ್ಲಿ ಮೂವರು ಹಾಗೂ ಶಿವಮೊಗ್ಗದಲ್ಲೂ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ಪ್ರಜೆಗಳನ್ನು ಬಂಧಿಸಲಾಗಿದೆ ಎಂದು ವಿವರಿಸಿದರು. ಭಾರತಕ್ಕೆ ಅಕ್ರಮವಾಗಿ ನುಸುಳಿಕೊಂಡು ಬಂದು ನೆಲೆಸಿರುವಂತಹ ಪಾಕಿಸ್ತಾನ ಮತ್ತು ಬಾಂಗ್ಲಾ ಪ್ರಜೆಗಳನ್ನು ಎಲ್ಲಾ […]

Continue Reading

ನಾಳೆ ಶಾಂತಳ್ಳಿ ಸುತ್ತಮುತ್ತ ಕರೆಂಟ್‌ ಇರಲ್ಲ…

Nadubadenews, ಶಾಂತಳ್ಳಿ, ಅ.22:-ಸೋಮವಾರಪೇಟೆ ಉಪವಿಭಾಗದ ಶಾಂತಳ್ಳಿ ಶಾಖಾ ವ್ಯಾಪ್ತಿಗೆ ಒಳಪಡುವ ಎಫ್2-ಶಾಂತಳ್ಳಿ ಫೀಡರ್‍ನಲ್ಲಿ ಮಾರ್ಗನಿರ್ವಹಣೆ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ ಅಕ್ಟೋಬರ್, 23 ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.       ಆದ್ದರಿಂದ ಯಡೂರು, ತಲ್ತಾರೆ ಶೆಟ್ಟಳ್ಳಿ, ಕಿರಗಂದೂರು, ತಾಕೇರಿ, ಗಿಜಗನಮನೆ, ತೊಳೂರು ಶೆಟ್ಟಳ್ಳಿ, ಕೂಲೆಹೊಸಬೀಡು, ಕಲ್ಕಂದೂರು, ಬಸವನಕಟ್ಟೆ ನಗರಳ್ಳಿ, ಹೆಮ್ಮನೆಗದ್ದೆ, ಶಾಂತಳ್ಳಿ, ಬೆಟ್ಟದಳ್ಳಿ, ಬೀದಳ್ಳಿ, ಕುಂದಳ್ಳಿ, ಹೆಗ್ಗಡಮನೆ, ಹರಗ, ಮಂಕ್ಯ, ಕಿಕ್ಕರಳ್ಳಿ, ಕುಂಬಾರಗಡಿಗೆ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು […]

Continue Reading

ನಾಳೆ ಮಾದಾಪುರ ಸುತ್ತಮುತ್ತ ಕರೆಂಟ್‌ ಇರಲ್ಲ…

Nadubadenews ಮಾದಾಪುರ, ಅ.22:– 66/33/11ಕೆವಿ ವಿದ್ಯುತ್ ವಿತರಣ ಕೇಂದ್ರದಿಂದ ಹೊರಹೊಮ್ಮುವ ಎಫ್2 ಮಾದಾಪುರ ಫೀಡರ್‍ನ ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಅಕ್ಟೋಬರ್, 24 ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.       ಆದ್ದರಿಂದ ಹರದೂರು, ಗರಗಂದೂರು, ಹಳಿಯೂರು, ನಂದಿಮೊಟ್ಟೆ, ಮಾದಾಪುರ, ಕುಂಬೂರು, ಬಿಳಿಗೇರಿ, ಜಂಬೂರುಬಾಣೆ, ಹಟ್ಟಿಹೊಳೆ, ಗರ್ವಾಲೆ, ಸೂರ್ಲಬ್ಬಿ, ಕಾಂಡನಕೊಲ್ಲಿ, ಪನ್ಯ,  ಬೆಟ್ಟಗೇರಿ, ಸಿಸಿಎಲ್ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿದ ಕಾರ್ಯ ಮತ್ತು ಪಾಲನೆ ವಿಭಾಗದ […]

Continue Reading

ರಾಜ್ಯದಲ್ಲಿ 13,87 ಲಕ್ಷ ‘BPL’ ಕಾರ್ಡ್ರದ್ದು, ನಿಮ್ಮರೇಷನ್ಕಾರ್ಡ್ರದ್ದಾಗಿದ್ಯಾಅಂತಈ ಕೆಳಗಿನಂತೆ ಚೆಕ್ಮಾಡಿಕೊಳ್ಳಿ…

Nadubadenews, ಬೆಂಗಳೂರು ಅ.22: ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯು, ಅಕ್ರಮ ಪಡಿತರ ಚೀಟಿಗಳನ್ನು ಗುರುತಿಸಿ ರದ್ದು ಮಾಡುವ ನಿಟ್ಟಿನಲ್ಲಿ ದಿಟ್ಟ ಕ್ರಮ ಕೈಗೊಂಡಿದ್ದು, ರಾಜ್ಯದಲ್ಲಿ 13,87,639 ಅನರ್ಹ ಪಡಿತರ ಚೀಟಿಗಳನ್ನು ಪತ್ತೆ ಮಾಡಲಾಗಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದರು. ವಿಕಾಸಸೌಧದಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ 13,87,639 ಅನರ್ಹ ಪಡಿತರ ಚೀಟಿಗಳನ್ನು ಪತ್ತೆ ಮಾಡಲಾಗಿದೆ. ಈ […]

Continue Reading

ಕೃತಕ ಪ್ರವಾಹ, ಅನಧಿಕೃತ ತಡೆ ತೆರವಿಗೆ, ವಿರಾಜಪೇಟೆ ಪುರಸಭೆ ಕಾರ್ಯಾಚರಣೆ

  Nadubadenews, ವಿರಾಜಪಟೆ, ಅ.21: ವಿರಾಜಪೇಟೆ ಪಟ್ಟಣ ವ್ಯಾಪ್ತಿಯಲ್ಲಿ ಸಣ್ಣದಾದ ಮಳೆ ಬಂದರೂ ಪ್ರವಾಹದ ಪರಿಸಿಸಸ್ಥತಿ ನಿರ್ಮಾಣ ಆಗುತಿತ್ತು, ಇದರಿಂದ ತೀವ್ರ ಟೀಕೆಗೆ ಗುರಿಯಾಗಿದ್ದ, ಪುರಸಭೆ, ಇಂದು  ನೂತನ ಅಧ್ಯಕ್ಷರಾದ ಮನೆಯ ಪಂಡ ದೇಚಮ್ಮ ಕಾಳಪ್ಪ ಹಾಗೂ ಸದಸ್ಯರು ಅಧಿಕಾರಿಗಳ ನೇತೃತ್ವದಲ್ಲಿ ಕಾರ್ಯಾಚರಣೆ ಮಾಡಿದರು. ಅನಧಿಕೃತ ತಡೆಗಳಿಂದಾಗಿ, ಕೆಲವು ಕಡೆಗಳಲ್ಲಿ ಕೃತಕ ಪ್ರವಾಹ ನಿರ್ಮಾಣವಾಗುತ್ತಿತ್ತು. ಹೀಗಾಗಿ  ಕೆಲ ವಾರ್ಡುಗಳ ವ್ಯಾಪ್ತಿಯಲ್ಲಿ ಬರುವ ರಾಜಕಲುವೆ ಹಾಗೂ ಚರಂಡಿಗಳ ಮೇಲೆ ಅನಧಿಕೃತವಾಗಿ ಸ್ಥಳೀಯ ನಿವಾಸಿಗಳು ನಿರ್ಮಿಸಿಕೊಂಡಿದ್ದ ಸ್ಲಾಬ್, ತಡೆಗೋಡೆಗಳನ್ನು ಒಡೆದು […]

Continue Reading

ವಿರಾಜಪೇಟೆ ಪುರ ಸಭಾ ಸದಸ್ಯ ಶಭರೀಶ್‌ ಶೆಟ್ಟಿಗೆ ಕರ್ನಾಟಕ ಸೇವಾ ರತ್ನ ಬಿರುದು.

ಎರಡು ದಶಕಗಳಿಂದ ಸಮಾಜಸೇವೆಯೊಂದಿಗೆ, ಶೈಕ್ಷಣಿಕ ಕ್ಷೇತ್ರದಲ್ಲಿ ಸಲ್ಲಿಸಿದ ಸೇವೆಯನ್ನು ಪರಿಗಣಿಸಿ,  ವಿರಾಜಪೇಟೆ ಪುರಸಭೆಯ ನಾಮನಿರದೇಶಿತ ಸದಸ್ಯ, ಶಭರೀಶ್‌ ಶೆಟ್ಟಿ ಅವರಿಗೆ ಧಾರವಾಡದ ಚೇತನಾ ಫೌಂಡೇಶನ್‌ ಕರ್ನಾಟಕ ಸೇವಾ ರ್ತ ಬಿರುದು ನೀಡಿ ಗೌರವಿಸಿದೆ.  ಇತ್ತೀಚೆಗೆ ಧಾರವಾಡದ ಕನ್ನಡ ಸಾಹಿತ್ಯ  ಪರಿಷತ್ತು ಭವನದಲ್ಲಿ ನಡೆದ, ಅಖಿಲ ಕರ್ನಾಟಕ ಶಿಕ್ಷಕರ ಸಮ್ಮೇಳನದಲ್ಲಿ ಶಭರೀಶ್‌ ಶೆಟ್ಟಿ ಅವರು ಗಣ್ಯರಿಂದ ಪ್ರಶಸ್ತಿ ಸ್ವೀಕರಿಸಿದರು. ಇವರು, 1998 ರಿಂದ ವಿರಾಜಪೇಟೆ ಸರ್ವೋದಯ ಶಿಕ್ಷಣ ಮಹಾವಿದ್ಯಾಲಯದ ಶಿಕ್ಷಣ ಸಂಸ್ಥೆಗಳಲ್ಲಿ ದೈಹಿಕ ಶಿಕ್ಷಕನಾಗಿ ಸೇವೆ ಪ್ರಾರಂಭ ಏಳು […]

Continue Reading

ಕಿತ್ತೂರು ರಾಣಿ ಚೆನ್ನಮ್ಮ ಬಾಲಕೀಯರ ಸೈನಿಕ ಶಾಲೆ ಪ್ರವೇಶಕ್ಕೆ, ಅರ್ಜಿ ಆಹ್ವಾನ…

      nadubaḑe ವಿಷೇಶ, ಅ.21 : ಬಾಲಕಿಯರಿಗಾಗಿಯೇ ಇರುವ ಭಾರತದ ಏಕೈಕ ಶಾಲೆಯಾದ ಕಿತ್ತೂರ ರಾಣಿ ಚನ್ನಮ್ಮ ಬಾಲಕಿಯರ ಸೈನಿಕ ವಸತಿ ಶಾಲೆಯು, 2025-26ನೇ ಸಾಲಿಗೆ 6ನೇ ತರಗತಿ ಪ್ರವೇಶ ಪರೀಕ್ಷೆಗಾಗಿ ಅರ್ಜಿಗಳನ್ನು ಕರೆದಿದೆ.           ಶೈನಿಕ ತರಬೇತಿ ನೀಡಿ ಸಧೃಡ ಭಾರತದ ನಿರ್ಮಾಣ ಹಾಗೂ ರಾಷ್ಟ್ರಪ್ರೇಮವನ್ನು ಹುಟ್ಟು ಹಾಕುವ ಗುರಿ ಹೊಂದಿರುವ, ಅಖಿಲ ಭಾರತ ಮಟ್ಟದ ಪ್ರವೇಶ ಪರೀಕ್ಷೆಯು ಲಿಖಿತ, ದೇಹದಾರ್ಢನೆ, ವೈದ್ಯಕೀಯ ಹಾಗೂ ಮೌಖಿಕ ಸಂದರ್ಶನ ಪರೀಕ್ಷೆಗಳನ್ನು ಒಳಗೊಂಡಿರುತ್ತದೆ. 2025-26ನೇ ಸಾಲಿನ 6 ನೇ […]

Continue Reading

ನಾಡ್‌ಲ್‌ ನಾಳ್…..

ಕೈಂಜ ವಾರತಿಂಜ ಮಿಂಞಕ್…. ವಾರ 2: ಒರ್ ಸಮಯ ಬಟ್ಟೆ ತಪ್ಪಿ ಪೋಯಿತಿಕ್ಕುವಾ…? ಈ ಮಕ್ಕ ಅಚ್ಚಕ್ ದೂರ ಪೋಪಾಂದ್ ನಾಕೆನ್ನ್ ಗೊತ್ತ್. ಥೂ…? ಆ ಕುಂದ್ ಕಾಡ್‌ಲ್ ಕೆಣ್ಂಜಕ ಅತ್ತಕ್ ಕೂಡ ಬಟ್ಟೆ ಗೊತ್ತಾಪಕಿಲ್ಲೇಂದ್ ಗ್ಯಾನ ಮಾಡ್‌ನ ಚಿಮ್ಮಂಡ ಕಾಲ್ ಬೊರ್‌‌ಪಕ್ ಸುರು ಆಚಿ. ಅಕ್ಕಣೆಕ್ ದುಂಬ ದೂರತ್ಂಜಿ ಮಕ್ಕಡ ಕೂತ್ ಕೇಟಿತ್ – “ಮಾ… ಮಾ…. ಬೋಜಪ್ಪಾ… ಹ್ಂ!” ಚಿಮ್ಮ, ಕಾಂಗತಾನ ಮಕ್ಕಡ ಪೆದ ಪುಡ್‌ಚಿ ಜೋರ್ ಕಾಕುವದು ಅತ್ತಟಿಂಜ ಓರೂ ಸದ್ದ್ ಬಂದ್‌ಲೆ. […]

Continue Reading