ಸೋಮವಾರಪೇಟೆ ಪಟ್ಟಣ ಪಂಚಾಯತಿ, ಮಳಿಗೆ ಹರಾಜು ಅನುಷ್ಟಾನಕ್ಕೆ ಹೈಕೋರ್ಟ್ ತಡೆಯಾಜ್ಞೆ

‌            ಸೋಮವಾರಪೇಟೆ, ಜ.08: ಇಲ್ಲಿನ ಪಟ್ಟಣ ಪಂಚಾಯತಿ ವ್ಯಾಪ್ತಿಯ ವಾಣಿಜ್ಯ ಮಳಿಗೆಗಳಿಗೆ ನಡೆದಿದ್ದ ಹರಾಜು ಪ್ರಕ್ರಿಯೆಗೆ ರಾಜ್ಯ ಉಚ್ಚನ್ಯಾಯಾಲಯ ತಡೆಯಾಜ್ಞೆ ನೀಡಿದೆ.             ಇತ್ತೀಜೆಗೆ ನಡೆದಿದ್ದ ಪಟ್ಟಣ ಹರಾಜು ಪ್ರಕೃಇಯೆಯಲ್ಲಿ ವ್ಯಾಪಕ ಅಕ್ರಮ ಎಸಗಲಾಗಿದೆ ಎಂಬ ಆರಫಗಳು ಕೇಳಿ  ಬಂದಿತ್ತು. ಆ ನಂತರ ಪಟ್ಟಣ ಪಂಚಾಯತಿ ಸಾಮನ್ಯ ಸಭೆಯಲ್ಲೂ ವಿಚಾರ ಪ್ರಸ್ತಾಪವಾಗಿ, ಮರು ಈ ಟೆಂಡರ್‌ ಮಾಡಲು, ನಿರ್ಣಯ ಮಾಡಲಾಗಿತ್ತಾದರೂ, ಮತ್ತೇ ಅದೇ ಹರಾಜನ್ನು ಮುಂದುವರೆಸಲಾಗಿತ್ತು. ಇದರಿಂದ ಅಸಮಧಾಘೊಂಡ ವರ್ತಕ ಸೂರಜ್‌ ಗೋಂವಿಂದರಾಜ್‌ ಅವರು ತಮ್ಮ ವಕೀಲರ […]

Continue Reading

ಸರ್ವೇ ಮತ್ತು ನೋಂದಣಿ ಇಲಾಖೆಗಳ ಭೂ ದಾಖಲೆಗಳ ಡಿಜಿಟಲೀಕರಣಕ್ಕೆ  ಶಾಸಕ ಡಾ.ಮಂಥರ್‌ ಗೌಡ ಚಾಲನೆ

ಸೋಮವಾರಪೇಟೆ, ಜ.07: (ತೇಲಪಂಡ ಕವನ್‌ ಕಾರ್ಯಪ್ಪ) ತಾಲ್ಲೂಕು ಆಡಳಿತ ಸೌಧದಲ್ಲಿರುವ ಸರ್ವೇ ಮತ್ತು ನೋಂದಣಿ ಇಲಾಖೆಗಳ ಭೂ ದಾಖಲೆಗಳ ಡಿಜಿಟಲೀಕರಣ ಕಾರ್ಯಕ್ರಮಕ್ಕೆ ಶಾಸಕ ಡಾ. ಮಂತರ್ ಗೌಡ ಅವರು ಚಾಲನೆ ನೀಡಿದರು.   ನಂತರ ಮಾತನಾಡಿದ ಅವರು, ಜಿಲ್ಲೆಯಲ್ಲಿ ಹೆಚ್ಚಿನ ಕಾಲ ಶೀತ ಹವಾಮಾನ ಇರುವುದರಿಂದ ಕಾಗದ ರೂಪದಲ್ಲಿರುವ ಭೂ ದಾಖಲೆಗಳು ನಾಶವಾಗಿವೆ. ಈ ನಿಟ್ಟಿನಲ್ಲಿ ರಾಜ್ಯ ಸರಕಾರ ಎಲ್ಲಾ ದಾಖಲೆಗಳನ್ನು ಡಿಜಿಟಲೀಕರಣ ಮಾಡುವುದಕ್ಕೆ ಚಾಲನೆ ನೀಡಿದೆ. ನಮ್ಮ ರಾಜ್ಯದ ಸಾಕಷ್ಟು ಭೂ ದಾಖಲೆಗಳು ಇಂದಿಗೂ ತಮಿಳುನಾಡಿನಲ್ಲಿ […]

Continue Reading

ನಂಗಡ ಆಯಿಮೆ ಕೊಯಿಮೆನ ಮಕ್ಕಕ್‌ ಕಾಟಿಕೊಡ್ಪದ್‌ ಪೆರಿಯೈಂಗಡ ಮೇನತ್:‌ ಡಾII ಉಳುವಂಗಡ ಕಾವೇರಿ ಉದಯ

        ಕುಶಾಲನಗರ, ಜ.07: ನಂಗಡ ನಮ್ಮೆ ನಾಳ್‌ ಆಯಿಮೆ ಕೊಯಿಮೆ ಪದ್ದತಿ ಪರಂಪರೆರ ಅರಿವುನ ಮಕ್ಕಕ್‌ ಮಾಡಿಕೊಡ್ಕಂಡಿಯದ್‌, ನಂಗಡ ಮೇನತ್‌ ಪಿಂಞ ಅವಶ್ಯಾಂದ್‌  ಪೆರಿಯ, ಪಲಪಾಜೆ ಸಾಹಿತಿ ಡಾIIಉಳುವಂಗಡ ಕಾವೇರಿಉದಯ ಕೆಮಿ ತಕ್ಕ್‌ ಪರ್ಂದತ್.‌  ಕುಶಾಲನಗರ ಕೊಡವ ಸಮಾಜತ ಆದನೆಲ್‌  ಪುತ್ತರಿ ಊರೋರ್ಮೆ ಕೂಟ, ಕೊಡವ ಸಮಾಜ ಕೊರವುಕಾರ ವಾಂಚೀರ ಮನುನಂಜುಂಡ ಅಯಿಂಗಡ ಕೊರವುಕಾರಿಕೆಲ್‌, 05/01/25ನೇ ನಾರಾಚೆ ಸಮಾಜ ಬಾಡೆಲ್‌  ನಡ್ಂದಲ್ಲಿ,  ಖನಪಟ್ಟ ಬೆಂದುವಾಯಿತ್‌, ಕೂಡಿಯಾಡಿತ್‌ ಅವು ತಕ್ಪರ್ಂದತ್‌.     ಕೊರವುಕಾರ  ವಾಂಚೀರ ಮನು ನಂಜುಂಡ ಅವು ತಕ್ಕ್‌ […]

Continue Reading

ಸಂಪಾದನೆಯ ಒಂದಷ್ಟನ್ನು ಸಮಾಜಸೇವೆಗೆ ಮೀಸಲಿಡೋಣ: ವೈಶಾಲಿ ಕುಡ್ವಾ ಅಭಿಮತ

ಸೋಮವಾರಪೇಟೆ, ಜ,07: (ತೇಲಪಂಡ ಕವನ್‌ ಕಾರ್ಯಪ್ಪ) ಸೇವಾ ಸಂಘಗಳ ಚಟುವಟಿಕೆಗಳಲ್ಲಿ ಹಿರಿಯರ ಮಾರ್ಗದರ್ಶನ ಅಗತ್ಯ ಎಂದು ಇನ್ನರ್ ವ್ಹೀಲ್ ಕ್ಲಬ್‌ನ ಜಿಲ್ಲಾಧ್ಯಕ್ಷೆ ವೈಶಾಲಿ ಕುಡ್ವಾ ಹೇಳಿದರು. ಇನ್ನರ್ ವ್ಹೀಲ್ ಕ್ಲಬ್ ಆಫ್ ಸೋಮವಾರಪೇಟೆ ಗೋಲ್ಡ್‌ʼಗೆ ಭೇಟಿ ಹಿನ್ನೆಲೆಯಲ್ಲಿ ಪಟ್ಟಣದ ಒಕ್ಕಲಿಗರ ಸಂಘದ ಶ್ರೀಗಂಧ ಹಾಲ್‌ನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ, ಭಾಗವಹಿಸಿ ಮಾತನಾಡಿದರು. ನಾವು ಸಂಪಾದಿಸಿದ ಹಣದಲ್ಲಿ ಒಂದಷ್ಟು ಭಾಗವನ್ನು ಸಮಾಜಸೇವೆಗೆ ಬಳಸಬೇಕು. ಸಮಾಜಸೇವೆಯಿಂದ ಸಿಗುವ ಸಂತೃಪ್ತಿ ಬೇರೆ ಯಾವುದೇ ವೃತ್ತಿಯಲ್ಲಿ ಸಿಗುವುದಿಲ್ಲ ಎಂದು ಅಭಿಪ್ರಾಯಿಸಿದರು. ಮಹಿಳೆಯರ ಮೇಲೆ ನಡೆಯುವ […]

Continue Reading

ಹಂಪಿಯ ವಿಠೋಭ ದೇವಾಲಯದಂತೆ, ಕಟ್ಟೆಮಾಡು ಮಾದೇವರ ದೇವಾಲಯವನ್ನೂ ಸರ್ಕಾರ ತನ್ನ ಸುಪರ್ಧಿಗೆ ಪಡೆಯಲಿ…

NADUBADENEWS ಸಂಪಾದಕೀಯ, ಜ.6: ಶಾಂತಿಯ ತವರು, ನೆಮ್ಮದಿಯ ನೆಲೆಬೀಡಾಗಿದ್ದ ಕೊಡಗು ಇಂದು ಸ್ವಹಿತಾಶಕ್ತಿ ಮತ್ತಯ ಸ್ವಾರ್ಥತುಂಬಿದ ರಾಜಕೀಯ ಕಾರಣಕ್ಕಾಗಿ ಸುದ್ದಿಯಲ್ಲಿದೆ. ಇದಕೆಲ್ಲ ಮೂಲ ಕಾರಣ, ಐತಿಸಾಕ ಮತ್ತು ಪೌರಾಣಿಕ ಹಿನ್ನಲೆಯುಳ್ಳ ಪುರಾತನ ಮಾದೇವರ ದೇವಾಲಯವನ್ನು, ಇಂದಿನ ದೇವಾಲಯ ಸಮಿತಿ ತನ್ನ ಸ್ವಾರ್ಥ ಮತ್ತು ಒಂದು ವರ್ಗದ ಹಿತಕ್ಕಾಗಿ ಸಂಪೂರ್ಣ ಬದಲಾಯಿಸಿದಲ್ಲದೆ, ಮೂಲಕಟ್ಟುಪಾಡುಗಳನ್ನು ಬದಿಗೊತ್ತಿ, ಭಕ್ತರ ದಾರಮಿಕ ಭಾವನೆಗಳಿಗೆ ಧಕ್ಕೆಯುಂಟು ಮಾಡಿರುವುದು ಸಾಕ್ಷೀ ಸಮೇತ ಕಾಣುತ್ತಿದೆ. ಈ ಸಮಿತಿಯನ್ನು ವಿಸರ್ಜಿಸಿ ಸರ್ಕಾರದ ಸುಪರ್ಧಿಗೆ ತೆಗೆದು ಕೊಳ್ಳುವ ಅಧಿಕಾರ ಜಿಲ್ಲಾಧಿಕಾರಿಗಳಿಗೆ […]

Continue Reading

ಒಯಿಂಜಿ ಪೋನ, ಪೆರಿಯ ಜಾನಪದ ಅರಿಯ, ಪಂಜೇರಿರ ಬೊಳ್ಯಪ್ಪ : ಕೊಡವಾಮೆರ ಕೊಂಡಾಟ ಬೇಜಾರ್

            ಮಡಿಕೇರಿ, ಜ.05: (ಕಾಯಪಂಡ ಶಶಿಸೋಮಯ್ಯ) ಪೆರಿಯ ಜಾನಪದ ಅರಿವುಕಾರ ನಿವೃತ್ತ ಡಿ.ಆರ್‌.ಎಫ್ ಅದಿಕಾರಿ, ಮಡಿಕೇರಿಲ್‌ ನೆಲೆ ನಿಂದಿತಿಂಜ  ಪಂಜೇರಿರ ಬೊಳ್ಯಪ್ಪ ಅವು ಇಂದ್‌ ಮೈಸೂರ್‌ ಆಸ್ಪತ್ರೆಲ್‌ ಒಯಿಂಜಿ ಪೋಯಿತ್.‌              ಕೊಡವ ಜಾನಪದ, ನಡೆ ನುಡಿ, ಆಯಿಮೆ ಕೊಯಿಮೆ ಪದ್ದತಿ ಪರಂಪರೆರ ವಿಚಾರತ್‌ ಏರ ಆಳತ್‌ ಅರಿವಿಂಜ ಇವು, ಈ ವಿಚಾರಕೊತ್ತನ್ನಕೆ 03 ಪುಸ್ತಕ ಎಳ್ದಿತ್, ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿರ ಬಿರ್‌ದ್‌ ತೊಮ್ಮಾನತ್‌ನೂ  ಪಡ್ಂದಂಡಿತ್. ನಾಳೆ ಪೊಲಾಕತಿಂಜ ಮಡಿಕೇರಿ ಪುಟಾಣಿ ನಗರತುಳ್ಳ ಅಯಿಂಡ ಮನೆಲ್‌ […]

Continue Reading

ಮಲ್ಲಳ್ಳಿ ಫಾಲ್ಸ್‌ಗೆ ಅಂದಾಜು 300 ಕೋಟಿ ವೆಚ್ಚದ ರೋಪ್ ವೇ ನಿರ್ಮಾಣಕ್ಕೆ ಸಂಪುಟ ಒಪ್ಪಿಗೆ: ಇದು ಶಾಸಕ ಮಂಥರ್‌ ಗೌಡ ಪ್ರಯತ್ನದ ಫಲ

            ಸೋಮವಾರಪೇಟೆ, Nadubadenews ಜ.05: ಸೋಮವಾರಪೇಟೆ ತಾಲೂಕಿನ ಸುಪ್ರಸಿದ್ದ ಪ್ರವಾಸಿ ತಾಣ ಮಲ್ಲಳ್ಳಿ ಜಲಪಾತ ವೀಕ್ಷಣೆಗೆಯೊಂದಿಗೆ ಪ್ರಕೃತಿಯ ಸೊಬಗನ್ನು ಸವಿಯಲು ಅನುಕೂವಾಗುವಂತೆ, ರೋಪ್‌ ವೇ  ನಿರ್ಮಾಣಕ್ಕೆ ರಾಜ್ಯ ಸಚಿವ ಸಂಪುಟ ಒಪ್ಪಿಗೆ ಸೂಚಿಸಿದೆ.  ಈ ವಿಚಾರವಾಗಿ ನಡುಬಾಡೆಯೊಂದಿ ಮಾತನಾಡಿದ ಮಡಿಕೇರಿ ಶಾಸಕ ಡಾ. ಮಂಥರ್‌ ಗೌಡ ಅವರು,  2024-25ನೇ ಸಾಲಿನ ಮುಂಗಡ ಪತ್ರದಲ್ಲಿ ಪ್ರವಾಸೋದ್ಯಮ ಅಭೀವೃದ್ದಿಗೆ ಅನುವಾಗುವಂತೆ ರೋಪ್‌ವೇ ನಿರ್ಮಿಸುವ ಘೋಷಣೆ ಮಾಡಲಾಗಿತ್ತು.  ಇದರ ತ್ವರಿತ ಅನುಷ್ಟಾನಕ್ಕೆ ಪ್ರವಾಸೋದ್ಯಮ ಸಚಿವರಾದ ಮಾನ್ಯ ಹೆಚ್.ಕೆ.ಪಾಟೀಲ್ ಅವರೊಂದಿಗೆ ತಾನು ನಿರಂತರ […]

Continue Reading

ಸಾಲತೀರಿಸಿ ಎರಡು ವರ್ಷದ ನಂತರ ಚಿಕ್ಕಮಗಳೂರು ರೈತನಿಗೆ ಬ್ಯಾಂಕ್‌ ನೋಟೀಸ್‌ : ಮನುಸೋಮಯ್ಯ ಗುಡುಗಿಗೆ NOC ಸಲ್ಲಿಕೆ

ಗೋಣಿಕೊಪ್ಪ,ಜ.05: ತೆಗೆದುಕೊಂಡ ಸಾಲವನ್ನು OTS ಮೂಲಕ ತೀರಿಸಿ,  ಎರಡು ವರ್ಷದ ನಂತರ ಬ್ಯಾಂಕ್‌ ಒಂದು ರೈತನಿಗೆ, ಲಕ್ಷಾಂತರ ಮೊತ್ತ ಪಾವತಿಸಬೇಕು, ಇಲ್ಲವಾದರೆ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳುವುದಾಗಿ ನೋಟೀಸ್‌ ಜಾರಿ  ಮಾಡಿದ್ದು, ರಾಜ್ಯ ರೈತ ಸಂಘದ ಉಪಾಧ್ಯಕ್ಷರೂ, ಕೊಡಗು ಜಿಲ್ಲಾ ಅಧ್ಯಕ್ಷರೂ ಆಗಿರುವ ಕಾಡ್ಯಮಾಡ ಮನು ಸೋಮಯ್ಯ ಅವರ ಮಧ್ಯಪ್ರವೇಶದಿಂದ, ವಸೂಲಾತಿ ಕೈ ಬಿಟ್ಟು ರೈತನಿಗೆ  ನೋ ಡಿವ್‌ ಸರ್ಟಿಫಿಕೇಟ್‌ ನೀಡಿದ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.   ಚಿಕ್ಕಮಗಳೂರು ಜಿಲ್ಲೆ, ತರೀಕೆರ ತಾಲೋಕಿನ, ಮುಡುಗುಂಡಿ ಗ್ರಾಮದ ಮಹಾದೇವಯ್ಯ ಎಂಬ […]

Continue Reading

ಉಳ್ಳಿಯಡ ಡಾಟಿ ಪೂವಯ್ಯ ಅಯಿಂಗಡ, ನಾಡ್‌ಲ್‌ ನಾಳ್‌….

ನಾಡ್‌ಲ್ ನಾಳ್… 12  ಕೈಂಜ ವಾರತಿಂಜ… ಇಕ್ಕ ಚಿಮ್ಮಂಗ್ ಒರ್ ತರ ಆತುರ ಆಚಿ. “ಪೋರಿ ತೇಡುವಕ್ ಪೋನಂವೊ ಪೀಲಿ ಆಟುವಕ್ ಇಳ್ಂಜ” ಎಣ್ಣುವನೆಕೆ ಆಚಿ ನಾಡ ಕತೇಂದ್ ಗ್ಯಾನ ಮಾಡಿಯಂಡ್, ಮಕ್ಕ ಕಾಂಗತಾನ ವಿಷಯತ್‌ನ ತಾಯಿಕ್ ಎಣ್ಣ್‌ಚಂವೊ. ”ಒಕ್ಕಡ ಕಾರೋಣಕೂ, ಚತ್ ಪೋನ ಪೆರಿಯಯಿಂಗಕೂ ಮೀದಿ ಇಲ್ಲತೆ ಈ ತರ ಉಪದ್ರ ತಪ್ಪ ಮೋನೆ. ನೀಡ ಅಪ್ಪಂಡ ಮೀದ ಕಾರೋಣ ಬಂದಂಡಿಪ್ಪಕ ಒಕ್ಕತ್ ಎನ್ನತಾ ಒರ್ ಒಗ್ಗಟ್ಟ್ ಇಂಜತ್. ಅವಂಡ ಕಣ್‌ ಮುಚ್ಚ್‌ನದೇ ಪಟ್ಟೆದಾರನೂ ಸೆರಿಲ್ಲತೆ […]

Continue Reading

ಕೊಡವಾಮೆಯ ಬೇರು ಗಟ್ಟಿಗೊಳಿಸುವಲ್ಲಿ, ಏಳ್‌ನಾಡ್‌ ಕೊಡವರು  ಜವಾಬ್ದಾರಿ ತೋರಬೇಕಿದೆ: ಚಾಮೆರ ದಿನೇಶ್‌ಬೆಳ್ಯಪ್ಪ

ಮಕ್ಕಂದೂರು,ಜ.04:  ಕೊಡಗಿನ ಆದಿ ಮೂಲ ನಿವಾಸಿ  ಜನಾಂಗವಾಗಿರುವ ಕೊಡವರು, ಇಂದು ತಮ್ಮ ಅಸ್ತಿತ್ವಕ್ಕಾಗಿ ತಮ್ಮ ತಾಯಿನೆಲದಲ್ಲಿಯೇ ಹೋರಾಡಬೇಕಾದ ಅನಿವಾರ್ಯತೆ ಶೃಷ್ಟಿಯಾಗಿದೆ. ತಮ್ಮತನವನ್ನು ಕಾಯ್ದುಕೊಳ್ಳಲು, ಕೊಡವಾಮೆಯ ಬೇರನ್ನು ಗಟ್ಟಿಗೊಳಿಸುವಲ್ಲಿ ಏಳ್‌ನಾಡ್‌ ಕೊಡವರ ಜವಾಬ್ದಾರಿ ಅಧಿಕವಾಗಿದ್ದು, ಈ ನಿಟ್ಟಿನಲ್ಲಿ ಈ ಭಾಗಕ್ಕೆ ಅಡಗಿರುವ ನಾಲಕ್ಕು ಕೊಡವ ಸಮಾಜಗಳು ಒಮ್ಮತದ ಯೋಜನೆ ತಯಾರಿಸಬೇಕಿದೆ ಎಂದು ಕೊಡವಾಮೆರ ಕೊಂಡಾಟ ಸಂಘಟನೆಯ ಅಧ್ಯಕ್ಷರು, ನಡುಬಾಡೆ ಸಂಪಾದಕರೂ ಆಗಿರುವ ಚಾಮೆರ ದಿನೇಶ್‌ ಬೆಳ್ಯಪ್ಪ ಅಭೀಪ್ರಾಯಿಸಿದರು.           ಮಕ್ಕಂದೂರು ಕೊಡವ ಸಮಾಜದ ಆಶ್ರಯದಲ್ಲಿ ನಡೆದ ಉಮ್ಮೇಟಿ ಕೋಲ್‌ […]

Continue Reading