ಸ್ವಾರ್ಥ, ಭ್ರಷ್ಟ ಮುಕ್ತ ಆಡಳಿತವೇ ಗುರಿ ಬನ್ನಿ ಸಾಗೋಣ, ಒಂದಾಗಿ ಎಲ್ಲಾ ಸೇರಿ ದ್ವೇಷ ಮತ್ಸರ ಅಳಿಸೋಣ ಸಾಮರಸ್ಯವನ್ನ ಸಾರೋಣ ಕೈ ಜೋಡಿಸಿ ಅಭಿವೃದ್ಧಿಗಾಗಿ ಸಮ್ಮದ, ಸಮ ಸಮಾಜಕ್ಕಾಗಿ
ಸಮಾಜ ಒಂದಾಡ್ ನಾಡ್ ನಂದಾಡ್….. ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ, ಮಾನ್ಯ ಮುಖ್ಯ ಮಂತ್ರಿಗಳ ಕಾನೂನು ಸಲಹೆಗಾರರು (ಸಂಪುಟ ದರ್ಜೆ) ಶಾಸಕರು ವಿರಾಜಪೇಟೆ ಅಧ್ಯಕ್ಷರು ಮೈಸೂರು ಕಾಫಿ ಸಂಸ್ಕರಣಾ ಸಹಕಾರ ಸಂಘ
Continue Readingಹುತಾತ್ಮ ಯೋಧ ದಿವೀನ್ ಪಾರ್ಥಿವ ಶರೀರ ಬರಮಾಡಿಕೊಂಡ ಸಂಸದ, ಯಧುವೀರ್ ಒಡೆಯರ್
ವಿರಾಜಪೇಟೆ, ಡಿ.31: ಕಳೆದ ಮಂಗಳವಾರ ಜಮ್ಮು ಮತ್ತು ಕಾಶ್ಮೀರದ ಪೂಂಛ್ ಜಿಲ್ಲೆಯಲ್ಲಿ, ಕಂದಕಕ್ಕೆ ಉರುಳಿದ ಸೇನಾ ವಾಹನದ ಅಪಘಾತದಲ್ಲಿ ನಿಧನರಾದ, ಕೊಡಗಿನ ಹುತಾತ್ಮ ಯೋಧ ದಿವಿನ್ ಅವರ ಪಾರ್ಥಿವ ಶರೀರ, ಇಂದು ಸಂಜೆ ಬೆಂಗಳೂರು ವಿಮಾನ ನಿಲ್ದಾಣದ ತಲುಪಿದಾಗ, ಗೌರವ ಪೂರ್ವಕವಾಗಿ ಬರಮಾಡಿಕೊಂಡ ಕೊಡಗು- ಮೈಸೂರು – ಸಂಸದರಾದ ಶ್ರೀ ಯದುವೀರ್ ಒಡೆಯರ್ ಅವರು ಸೇನಾ ಗೌರವದೊಂದಿಗೆ ಅಂತಿಮ ನಮನ ಸಲ್ಲಿಸಿ, ಮೃತ ಯೋಧರ ತಾಯಿಗೆ ಸಾಂತ್ವಾನ ಹೇಳಿದರು.
Continue Readingಭಾಗವಧ್ವಜದ ಎದುರು ಕುಪ್ಯಚಾಲೆಗೆ ಅವಮಾನ : ವಿಶ್ವ ಹಿಂದೂ ಪರಿಷತ್ ಅಮ್ಮತ್ತಿ ಘಟಕಕ್ಕೆ ರಾಜೀನಾಮೆ ಸಲ್ಲಿಸಿದ ಬಿದ್ದಂಡ ಪ್ರಥಮ್ ಕರುಂಬಯ್ಯ
ಅಮ್ಮತ್ತಿ, ಡಿ.31: ದಿನಗಳ ಹಿಂದೆ ಕಟ್ಟೆಮಾಡಿನಲ್ಲಿ ನಡೆದ ಮಾಮೃತ್ಯುಂಜಯ ದೇವಾಲಯದ ವಾರ್ಷಿಕೋತ್ಸವ ಸಂದರ್ಭದಲ್ಲಿ, ಕೆಲ ಕಿಡಿಗೇಡಿಗಳು ಭಾಗವದ್ವಜ ಹಿಡಿದು, ಕೇಸರಿ ಶಲ್ಯ ಧರಿಸಿ ನಿಂತು ಕುಪ್ಯಚಾಲೆಗೆ ಅವಮಾನ ಮಾಡಿದ ಘಟೆನೆಗೆ ಸಂಭಂದಿಸಿದಂತೆ, ಸಂಘ ಪರಿವಾರ ಈ ವರೆಗೂ ಮೌನವಹಿಸಿರುವ ಘಟನೆಯನ್ನು ಖಂಡಿಸಿ, ವಿಶ್ವ ಹಿಂದೂ ಪರಿಷತ್ ಅಮ್ಮತ್ತಿ ಘಟಕದ ಅಧ್ಯಕ್ಷ ಸ್ಥಾನಕ್ಕೆ ವಕೀಲರೂ ಆಗಿರುವ ಬಿದ್ದಂಡ ಪ್ರಥಮ್ ಕರುಂಬಯ್ಯ ರಾಜೀನಾಮೆ ನೀಡಿದ್ದಾರೆ. ಘಟನೆ ನಡೆದು ಹಲವು ದಿಗಳೇ ಕಳೆದರೂ ಸಂಘಪರಿವಾ, ಈ ವರೆಗೂ […]
Continue Readingಮನಸ್ಸಿನ ಅರಿವು-ವಿವರಣೆ-ವಿಶ್ಲೇಷಣೆ : ಕೊ. ಮಾಳೇಟಿರ ಸೀತಮ್ಮ ವಿವೇಕ್
ಜೀವ ಜಗತ್ತು ಅಸ್ತಿತ್ವದಲ್ಲಿ ಇರುವುದು, ಜಗತ್ತಿನ ಜೀವಂತಿಕೆಯಿಂದ. ಆದರೆ ಮನುಷ್ಯ ತನ್ನ ಅನುಕೂಲಕ್ಕೆ ಅನುಗುಣವಾಗಿ ನಿರ್ಮಿಸಿಕೊಂಡು ಬಂದಿರುವ ಅಲೌಕಿಕತೆ ಮತ್ತು ಗ್ರಂಥ ಕಟ್ಟುಪಾಡುಗಳಿಂದಾಗಿ ಲೋಕದ ಅಸ್ತಿತ್ವದ ಕುರಿತು ವಾಸ್ತವ ವಿಚಾರಗಳ ಮಂಥನ ಮಾಡುವುದಕ್ಕಿಂತ ಮೂಢ ನಂಬಿಕೆಗಳಿಗೆ ಶರಣಾಗುತ್ತಾ ಬಂದಿದ್ದಾನೆ. ಬುದ್ಧ, ಮಹಾವೀರ, ಚಾರ್ವಕ, ಸಿದ್ಧ ಸಾಧಕರು ಭೂಮಿಯಲ್ಲಿ ಆರೋಗ್ಯಕರವಾಗಿ ಬದುಕುವಂತೆ ಮಾಡಲು “ಬದುಕು ಬದುಕಲು ಬಿಡು”, “ಕೊಲ್ಲುವವರಿಗಿಂತ ಕಾಯುವವನು ಮೇಲು” “ಅಹಂ ಬ್ರಹ್ಮಾಸ್ಮಿ” ಇತ್ಯಾದಿಯಾಗಿ ನೈಜ ವಿಚಾರಗಳನ್ನು ಪ್ರಚಾರ ಪಡಿಸಿದ್ದರೂ, ಜೀವ ಜೀವನದ ತಳಪಾಯವಾದ ಮನಸ್ಸು ಮತ್ತು […]
Continue Readingನಡುಬಾಡೆ ದ್ವಿಭಾಷಾ ಕ್ಯಾಲೆಂಡರ್ ಅನಾವರಣ ಮಾಡಿದ, ಎಲ್.ಎ.ಸಿ. & ಶಾಸಕ ಅಜ್ಜಿಕುಟ್ಟಿರ ಪೊನ್ನಣ್ಣ
ಬೆಂಗಳೂರು, ಡಿ.29: ನಡುಬಾಡೆ ದ್ವಿಭಾಷ ವೆಬ್ ಪೋರ್ಟಾಲ್ ಹೊರತಂದಿರುವ 2025ನೇ ವರ್ಷದ ಕ್ಯಾಲೆಂಡರನ್ನು ಮಾನ್ಯ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಶಾಸಕರಾದ ಅಜ್ಜಿಕುಟ್ಟಿರ ಪೊನ್ನಣ್ಣ ಅವರು ಅನಾವರಣ ಮಾಡಿದರು. ಬೆಂಗಳೂರಿನ ತಮ್ಮ ಖಾಸಗೀ ಕಛೇರಿಯಲ್ಲಿ ನೂತನ ದ್ವಿಭಾಷಾ ಕ್ಯಾಲೇಂಡರ್ ಬಿಡುಗಡೆ ಮಾಡಿ, ಮಾತನಾಡಿದ ಪೊನ್ನಣ್ಣ ಅವರು, ಆಧುನಿಕ ಯುಗದಲ್ಲಿ ಡಿಜಿಟಲ್ ಮಾಧ್ಯಮಗಳು ಹೆಚ್ಚು ಪರಿಣಾಮಕಾರಿ ಪ್ರಭಾವ ಬೀರುತಿದ್ದು, ಸಮಾಜಕ್ಕೆ ನೈಜತೆಯನ್ನು ತಿಳಿಸುವ ಹೊಣೆಗಾರಿಕೆಯನ್ನೂ ಹೊಂದಿದೆ ಎಂದರಲ್ಲದೆ, ಕೊಡವ ಮತ್ತು ಕನ್ನಡ ಭಾಷೆಯಲ್ಲಿ ಹೊರಬರುತ್ತಿರುವ ನಡುಬಾಡೆ ವೆಬ್ […]
Continue Readingಕಟ್ಟೆಮಾಡ್ನಲ್ಲಿ ನಡೆದ ಸಾಂಪ್ರದಾಯಿಕತೆಯ ಹಾಸ್ಯ ಪ್ರಸಂಗ: ಇದು ಶತಮಾನದ ಜೋಕು
ಕಳೆದ ಎರಡು ದಿನಗಳಿಂದ ಕೊಡಗಿನ ಮೂರ್ನಾಡು ಸಮೀಪದ ಕಟ್ಟೆಮಾಡು ಮಹಾ ಮೃತ್ಯುಂಜಯ ದೇವಸ್ಥಾನದ ಉತ್ಸವದಲ್ಲಿ ಉಡುಪಿನ ಬಗ್ಗೆ ವಿವಾದ ಎದ್ದು, ಇಂದು ತಾರಕದಲ್ಲಿ ವಾದ ವಿವಾದಗಳು ನಡೆಯುತ್ತಿವೆ. ಈ ಎಲ್ಲಾ ಗೊಂದಲಕ್ಕೆ ಮತ್ತು ವಿವಾದಕ್ಕೆ ಮೂಲ ಕಾರಣ ದೇವಸ್ಥಾನ ಸಮಿತಿಯ ಆಂತರಿಕ ನಿಯಮಾವಳಿ (ಬೈಲಾ). ಸಮಿತಿಯವರ ಹೇಳಿಕೆಯ ಪ್ರಕಾರ ಬೈಲಾದಲ್ಲಿ ಸಾಂಪ್ರದಾಯಿಕ ಉಡುಪಿಗೆ ಅವಕಾಶ ಇಲ್ಲ, ಹಾಗಾಗಿ ಕುಪ್ಯಚಾಲೆ ಧರಿಸಬಾರದು ಎಂಬುದು. ಇದೆಂತ ಮೂರ್ಖತನದ ಪರಮಾವಧಿ ಎಂದರೆ ಅವರು ತೊಟ್ಟಿದ್ದೂ ಕೂಡ ಸಾಂಪ್ರದಾಯಿಕ ಉಡುಪು ಎನ್ನುವ […]
Continue Readingವಿರಾಜಪೇಟೆ ನಗರದ ಶ್ರೀ ಅಯ್ಯಪ್ಪ ಸ್ವಾಮಿ ದೇವಾಲಯದಲ್ಲಿ ವಾರ್ಷಿಕ ಪೂಜಾ ಮಹೋತ್ಸವ
ವಿರಾಜಪೇಟೆ,ಡಿ.30:( ಕಿಶೋರ್ ಕುಮಾರ್ ಶೆಟ್ಟಿ) ವೀರಾಜೆಪೇಟೆ ನಗರಕ್ಕೆ ಕಳಶ ಪ್ರಾಯದಂತಿರುವ ಮಲೆ ತಿರಿಕೆ ಬೆಟ್ಟದಲ್ಲಿ ಸ್ಥಾಪಿತವಾಗಿರುವ ಶ್ರಿ ಅಯ್ಯಪ್ಪ ಸ್ವಾಮಿ ದೇವಾಲಯದಲ್ಲಿ ವಾರ್ಷಿಕ ಪೂಜಾ ಮಹೋತ್ಸವಗಳು ವಿಜ್ರಂಭಣೆಯಿಂದ ನಡೆಯಲಿದೆ. ಶ್ರೀ ಅಯ್ಯಪ್ಪ ಸೇವಾ ಸಮಿತಿ ಮಲೆತಿರಿಕೆ ಬೆಟ್ಟ ವಿರಾಜಪೇಟೆ ವತಿಯಿಂದ ದಿನಾಂಕ: 30,31 ಮತ್ತು 01ರಂದು ವಿಶೇಷ ವಾರ್ಷಿಕ ಪೂಜಾ ಮಹೋತ್ಸವಗಳು ನಡೆಯಲಿದೆ. ವಾರ್ಷಿಕ ಪೂಜಾ ಮಹೋತ್ಸವಗಳು ತಾ. 25 ಮತ್ತು 26 ರಂದು ಕ್ಷೇತ್ರಪಾಲಕ ಗುಳಿಗ ಪೂಜೆ ಮತ್ತು ಮಂಡಲ ಪೂಜೆಯೊಂದಿಗೆ ಆರಂಭವಾಯಿತು. ತಾ 30 […]
Continue Readingಆರ್ಜಿಯಲ್ಲಿ ಶ್ರದ್ದಾ ಭಕ್ತಿಯಿಂದ ಜರುಗಿದ ಕಲಿಯುಗ ವರದ ಶ್ರಿ ಅಯ್ಯಪ್ಪ ಸ್ವಾಮಿ ಮಂಡಲ ಪೂಜಾ ಮಹೋತ್ಸವ
ವಿರಾಜಪೇಟೆ: ಡಿ:27: (ಕಿಶೋರ್ ಕುಮಾರ್ ಶೆಟ್ಟಿ) ಕಾನನ ವಾಸ ಕಲಿಯುಗ ವರದ ಶ್ರೀ ಅಯ್ಯಪ್ಪ ಸ್ಪಾಮಿಯ ವಾರ್ಷಿಕ ಮಂಡಲ ಪೂಜಾ ಮಹೋತ್ಸವ ಶ್ರಧ್ದಾ ಭಕ್ತಿಯಿಂದ ಜರುಗಿತು. ಶ್ರೀ ಸ್ವಾಮಿ ಅಯ್ಯಪ್ಪ ಭಜನಾ ಮಂದಿರ ಆರ್ಜಿ ಗ್ರಾಮ, ಪೆರುಂಬಾಡಿ ವಿರಾಜಪೇಟೆ ವತಿಯಿಂದ 29 ನೇ ವರ್ಷದ ಮಂಡಲ ಪೂಜಾ ಮಹೋತ್ಸವ ಶ್ರಧ್ದಾ ಭಕ್ತಿಯಿಂದ ಜರುಗಿತು. ಬೆಳಿಗ್ಗೆ ಗಣಪತಿ ಹೋಮದೊಂದಿಗೆ ಅರಂಭವಾದ ಮಂಡಲ ಪೂಜಾ ಮಹೋತ್ಸವವು ಶ್ರೀ ಅಯ್ಯಪ್ಪನ ಭಜನೆ ನಡೆಯಿತು. ಮದ್ಯಾಹ್ನ ಶ್ರೀ ಸ್ವಾಮಿಗೆ ಮಾಹಾ ಪೂಜೆ ಸಲ್ಲಿಕೆಯಾಯಿತು. […]
Continue Reading


